ಜನ ಮನದ ನಾಡಿ ಮಿಡಿತ

Advertisement

ವಿಟ್ಲ: ಕನ್ಯಾನ ಗ್ರಾಮದ ಮಂಡ್ಯೂರು ಎಂಬಲ್ಲಿ ಭೂಮಿಕಂಪನ…!

ಧಾರಾಕಾರ ಮಳೆಯ ನಡುವೆ ಭೂಮಿಕಂಪಿಸಿದ ಅನುಭವ ವಾದ ಘಟನೆ ಕನ್ಯಾನ ಗ್ರಾಮದ ಮಂಡ್ಯೂರು ಎಂಬಲ್ಲಿ ನಡೆದಿದ್ದು, ಸಂಬ0ದ ಪಟ್ಟ ಇಲಾಖಾಧಿಕಾರಿಗಳು ಸ್ಥಳಕ್ಕಾಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.

ಕನ್ಯಾನ ಗ್ರಾಮದ ಮಂಡ್ಯೂರು ಎಂಬಲ್ಲಿ ಜನರಿಗೆ ಒಂದು ಕ್ಷಣಕ್ಕೆ ಭೂಮಿ ಕಂಪಿಸಿದ ಅನುಭವ ಉಂಟಾಗಿದ್ದು, ಇದರಿಂದ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಭುಮಿ ಕಂಪಿಸಿದ ಅನುಭವ ಕೇವಲ ಒಂದೆರಡು ಸೆಕೆಂಡ್ ಮಾತ್ರ ಉಂಟಾಗಿದೆ. ಈ ಘಟನೆ ಬಗ್ಗೆ ವ್ಯಕ್ತಿಯೊಬ್ಬರು ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ಹರಿಯಬಿಟ್ಟಿದ್ದು, ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್, ಗ್ರಾಮ ಕರಣಿಕ ಅನಿಲ್ ಮತ್ತು ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿದ್ದಾರೆ. ಘಟನೆ ನಡೆದ ಪ್ರದೇಶದ ಮನೆಗಳಿಗೆ ಭೇಟಿ ನೀಡಿದ್ದು, ಯಾವುದೇ ಮನೆಯಲ್ಲಿ ಹಾನಿಯಾಗಿರುವ ಬಗ್ಗೆ ಕಂಡು ಬಂದಿಲ್ಲ. ಮುಂದೆ ಇಂತಹ ಅನುಭವ ವಾದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಅಧಿಕಾರಿಗಳು ಸ್ಥಳೀಯರಿಗೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!