ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಶಾಲಾ ಮಕ್ಕಳ ನೆಚ್ಚಿನ ದ.ಕ. ಜಿಲ್ಲೆಯ ಡಿಸಿ ಮುಲ್ಲೈ ಮುಗಿಲನ್ ವರ್ಗಾವಣೆ

ಕಳೆದ ಎರಡೂವರೆ ವರ್ಷಗಳಿಂದ ದಕ್ಷಿಣಕನ್ನಡ ಜಿಲ್ಲಾಧಿಕಾರಿಯಾಗಿ ಹೆಸರು ಮಾಡಿದ್ದ ಮುಲ್ಲೈ ಮುಗಿಲನ್ ಅವರನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೇ ಸಾಲಿನ ಐಎಎಸ್ ಅಧಿಕಾರಿ ದರ್ಶನ್ ಎಚ್.ವಿ ಅವರನ್ನು ನೇಮಕ ಮಾಡಲಾಗಿದೆ. ಕಳೆದ ಎರಡೂವರೆ ವರ್ಷ ಮುಲ್ಲೈ ಮುಗಿಲನ್ ಅವರು ದಕ್ಷಿಣಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಯಾವುದೇ ವಿವಾದಗಳಿಗೆ ಸಿಲುಕದೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿದ್ರು. ಅಲ್ಲದೆ ಜಿಲ್ಲೆಯಲ್ಲಿ ಮಳೆಗಾಲದ ಸಂದರ್ಭ ಅತೀ ಹೆಚ್ಚು ರಜೆ ಕೊಟ್ಟು ಶಾಲೆ ಮಕ್ಕಳಲ್ಲೂ ರಜೆ ಕೊಡುವ ಜಿಲ್ಲಾಧಿಕಾರಿಯಾಗಿ ಹೆಸರು ಮಾಡಿದ್ರು. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೇ ಸಾಲಿನ ಐಎಎಸ್ ಅಧಿಕಾರಿ ದರ್ಶನ್ ಎಚ್.ವಿ ಅವರನ್ನು ನೇಮಕ ಮಾಡಲಾಗಿದೆ. ಅವರು ಬೆಂಗಳೂರಿನಲ್ಲಿ ಕಮರ್ಶಿಯಲ್ ಟ್ಯಾಕ್ಸ್ ವಿಭಾಗದ ಎಡಿಷನಲ್ ಕಮಿಷನರ್ ಹುದ್ದೆಯಲ್ಲಿದ್ರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!