ಜನ ಮನದ ನಾಡಿ ಮಿಡಿತ

Advertisement

ಉಡುಪಿ: 180 ಡಿಗ್ರಿ ಸುತ್ತಿದ ಕುಂದಾಪುರದಿಂದ ಉಡುಪಿ ನಗರ ಪ್ರವೇಶಿಸುತ್ತಿದ್ದ ಬಸ್ಸ್

ಉಡುಪಿಯಲ್ಲಿ ಖಾಸಗಿ ಬಸ್‌ಗಳ ಹುಚ್ಚಾಟ ಮಿತಿಮೀರಿದೆ. ಇದಕ್ಕೆ ಸಾಕ್ಷಿಯೆಂಬಂತೆ ಕುಂದಾಪುರದಿಂದ ಉಡುಪಿಗೆ ಬರುತ್ತಿದ್ದ `ದುರ್ಗಾಂಬ’ ಹೆಸರಿನ ಖಾಸಗಿ ಬಸ್ ಚಾಲಕನೋರ್ವ, ಬನ್ನಂಜೆ ಬಳಿ ಏಕಾಏಕಿ ಬ್ರೇಕ್ ಹಾಕಿದ್ದಾನೆ.

ಪರಿಣಾಮ ಬಸ್ಸ್ 18 ಡಿಗ್ರಿ ತಿರುಗಿ ನಿಂತಿದೆ. ಇದರಿಂದ ಬಸ್ಸಿನಲ್ಲಿದ್ದ ಹಿರಿಯರು, ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲಾ ಪ್ರಯಾಣಿಕರು ತೀವ್ರ ಆತಂಕಕ್ಕೊಳಪಟ್ಟು ಕಿರುಚಾಡಿದ್ದಾರೆ. ಇಷ್ಟೆಲ್ಲಾ ಆದ್ರೂ ಚಾಲಕ ತನ್ನ ತಪ್ಪಿನ ಅರಿವಿಲ್ಲದಂತೆ, ಏನೂ ಅಗೇ ಇಲ್ಲವೆಂಬಂತೆ ಬಸ್ಸನ್ನು ಮತ್ತೆ ಅತಿ ವೇಗವಾಗಿ ಚಲಾಯಿಸಿಕೊಂಡು ಹೋಗಿದ್ದಾನೆ. ಅಷ್ಟಕ್ಕೆ ನಿಲ್ಲಸದೇ ಮುಂದೆ ಸಾಗಿ ರಾಂಗ್ ಸೈಡ್‌ನಲ್ಲಿ ಚಲಿಸಿ ಅಪಾಯಕಾರಿಯಾಗಿ ಯುಟರ್ನ್ ಪಡೆದು ತನ್ನ ದಾರಿಯಲ್ಲಿ ಮುಂದುವರಿದಿದ್ದಾನೆ. ಚಾಲಕನ ಈ ಬೇಜವಾಬ್ದಾರಿ ವರ್ತನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಸಾರ್ವಜನಿಕರಿಗೆ ಪೊಲೀಸರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!