ಜನ ಮನದ ನಾಡಿ ಮಿಡಿತ

Advertisement

ಉಡುಪಿ: 180 ಡಿಗ್ರಿ ಸುತ್ತಿದ ಕುಂದಾಪುರದಿಂದ ಉಡುಪಿ ನಗರ ಪ್ರವೇಶಿಸುತ್ತಿದ್ದ ಬಸ್ಸ್

ಉಡುಪಿಯಲ್ಲಿ ಖಾಸಗಿ ಬಸ್‌ಗಳ ಹುಚ್ಚಾಟ ಮಿತಿಮೀರಿದೆ. ಇದಕ್ಕೆ ಸಾಕ್ಷಿಯೆಂಬಂತೆ ಕುಂದಾಪುರದಿಂದ ಉಡುಪಿಗೆ ಬರುತ್ತಿದ್ದ `ದುರ್ಗಾಂಬ’ ಹೆಸರಿನ ಖಾಸಗಿ ಬಸ್ ಚಾಲಕನೋರ್ವ, ಬನ್ನಂಜೆ ಬಳಿ ಏಕಾಏಕಿ ಬ್ರೇಕ್ ಹಾಕಿದ್ದಾನೆ.

ಪರಿಣಾಮ ಬಸ್ಸ್ 18 ಡಿಗ್ರಿ ತಿರುಗಿ ನಿಂತಿದೆ. ಇದರಿಂದ ಬಸ್ಸಿನಲ್ಲಿದ್ದ ಹಿರಿಯರು, ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲಾ ಪ್ರಯಾಣಿಕರು ತೀವ್ರ ಆತಂಕಕ್ಕೊಳಪಟ್ಟು ಕಿರುಚಾಡಿದ್ದಾರೆ. ಇಷ್ಟೆಲ್ಲಾ ಆದ್ರೂ ಚಾಲಕ ತನ್ನ ತಪ್ಪಿನ ಅರಿವಿಲ್ಲದಂತೆ, ಏನೂ ಅಗೇ ಇಲ್ಲವೆಂಬಂತೆ ಬಸ್ಸನ್ನು ಮತ್ತೆ ಅತಿ ವೇಗವಾಗಿ ಚಲಾಯಿಸಿಕೊಂಡು ಹೋಗಿದ್ದಾನೆ. ಅಷ್ಟಕ್ಕೆ ನಿಲ್ಲಸದೇ ಮುಂದೆ ಸಾಗಿ ರಾಂಗ್ ಸೈಡ್‌ನಲ್ಲಿ ಚಲಿಸಿ ಅಪಾಯಕಾರಿಯಾಗಿ ಯುಟರ್ನ್ ಪಡೆದು ತನ್ನ ದಾರಿಯಲ್ಲಿ ಮುಂದುವರಿದಿದ್ದಾನೆ. ಚಾಲಕನ ಈ ಬೇಜವಾಬ್ದಾರಿ ವರ್ತನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಸಾರ್ವಜನಿಕರಿಗೆ ಪೊಲೀಸರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!