ಉಡುಪಿಯಲ್ಲಿ ಖಾಸಗಿ ಬಸ್ಗಳ ಹುಚ್ಚಾಟ ಮಿತಿಮೀರಿದೆ. ಇದಕ್ಕೆ ಸಾಕ್ಷಿಯೆಂಬಂತೆ ಕುಂದಾಪುರದಿಂದ ಉಡುಪಿಗೆ ಬರುತ್ತಿದ್ದ `ದುರ್ಗಾಂಬ’ ಹೆಸರಿನ ಖಾಸಗಿ ಬಸ್ ಚಾಲಕನೋರ್ವ, ಬನ್ನಂಜೆ ಬಳಿ ಏಕಾಏಕಿ ಬ್ರೇಕ್ ಹಾಕಿದ್ದಾನೆ.
ಪರಿಣಾಮ ಬಸ್ಸ್ 18 ಡಿಗ್ರಿ ತಿರುಗಿ ನಿಂತಿದೆ. ಇದರಿಂದ ಬಸ್ಸಿನಲ್ಲಿದ್ದ ಹಿರಿಯರು, ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲಾ ಪ್ರಯಾಣಿಕರು ತೀವ್ರ ಆತಂಕಕ್ಕೊಳಪಟ್ಟು ಕಿರುಚಾಡಿದ್ದಾರೆ. ಇಷ್ಟೆಲ್ಲಾ ಆದ್ರೂ ಚಾಲಕ ತನ್ನ ತಪ್ಪಿನ ಅರಿವಿಲ್ಲದಂತೆ, ಏನೂ ಅಗೇ ಇಲ್ಲವೆಂಬಂತೆ ಬಸ್ಸನ್ನು ಮತ್ತೆ ಅತಿ ವೇಗವಾಗಿ ಚಲಾಯಿಸಿಕೊಂಡು ಹೋಗಿದ್ದಾನೆ. ಅಷ್ಟಕ್ಕೆ ನಿಲ್ಲಸದೇ ಮುಂದೆ ಸಾಗಿ ರಾಂಗ್ ಸೈಡ್ನಲ್ಲಿ ಚಲಿಸಿ ಅಪಾಯಕಾರಿಯಾಗಿ ಯುಟರ್ನ್ ಪಡೆದು ತನ್ನ ದಾರಿಯಲ್ಲಿ ಮುಂದುವರಿದಿದ್ದಾನೆ. ಚಾಲಕನ ಈ ಬೇಜವಾಬ್ದಾರಿ ವರ್ತನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಸಾರ್ವಜನಿಕರಿಗೆ ಪೊಲೀಸರು ಒತ್ತಾಯಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…