ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಸಾಮಾಜಿಕ ಭದ್ರತೆಗೆ ಅಗ್ರಹಿಸಿ ಜೂ. 23ರಂದು ಪ್ರತಿಭಟನೆ..!

ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ, ರಾಜ್ಯದ ಜನರ ಸಾಮಾಜಿಕ ಭದ್ರತೆಗೆ ಅಗ್ರಹಿಸಿ ಜೂನ್ 23ರಂದು ಸ್ಥಳೀಯಾಡಳಿತ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದ್ದಾರೆ.

ಇವರು ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಎಲ್ಲಾ ಗ್ರಾಮ ಪಂಚಾಯತ್, ನಗರ ಸಭೆ, ಪರ ಸಭೆ, ಪಟ್ಟಣ ಪಂಚಾಯತ್ ಮುಂಭಾಗ ಸ್ಥಳೀಯ ನಾಗರಿಕರನ್ನು ಸೇರಿಸಿ ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಕೆಡಿಪಿ ಸಭೆ, ವಿಧಾನ ಸಭೆ ಅಧಿವೇಶದಲ್ಲಿ ಮನವಿ ಮಾಡಿದ್ರೂ ಜನತೆಯ ಸಮಸ್ಯೆ ನಿವಾರಣೆಯಾಗುತ್ತಿಲ್ಲ. ನೈನ್‌ಲೆವೆನ್ ಅರ್ಜಿ ದೂಳು ಹಿಡಿಯುತ್ತಿದೆ. ಅಕ್ರಮ ನಕ್ರಮ ಯೋಜನೆಯ ನಿಯಮಗಳನ್ನು ಸರಳೀಕರಣಗೊಳಿಸದಿರುವುದು ನರ್ಕಾರದ ರೈತ ವಿರೋಧೀ ನಿಲುವಾಗಿದೆ. ಸರ್ಕಾರ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವುದು ನರಿಯಲ್ಲ ಎಂದು ಆರೋಪಿಸಿದ್ರು. ಕುಮ್ಮಿ ಭೂಮಿ ಉಳಿದಿದ್ದು ರೈತರಿಂದ. ಇಲ್ಲದೇ ಹೋಗಿದ್ದರೆ ಆ ಭೂಮಿ ಭೂಮಾಫಿಯಾಕ್ಕೆ ಹೋಗುತ್ತಿತ್ತು. ಆಶ್ರಯ ಮನೆ ಸಮಸ್ಯೆಯಿಂದ ಬಡವರಿಗೆ ಸೂರು ಸಿಗುತ್ತಿಲ್ಲ. ಬಿಜೆಪಿ ಸರ್ಕಾರ ಬಿಜೆಪಿ 100 ರಷ್ಟು ಮನೆ ಕೊಟ್ಟಿದೆ. ಆದರೆ ಕಾಂಗ್ರೆಸ್ ಎರಡು ವರ್ಷಗಳಿಂದ ಆಶ್ರಯ ಮನೆ ಕೊಟ್ಟಿಲ್ಲ. ಪ್ರತೀ ಪಂಚಾಯತ್ ವ್ಯಾಪ್ತಿಯಲ್ಲಿ ಕನಿಷ್ಠ 100 ಮನೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಸಭೆಯಲ್ಲಿ ಮುಖಂಡರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ಶಾಂತಿ ಪ್ರಸಾದ್ ಹೆಗ್ಡೆ, ಪೂರ್ಣಿಮಾ ಎಂ, ಪ್ರಭಾಕರ ಪ್ರಭು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!