ಜನ ಮನದ ನಾಡಿ ಮಿಡಿತ

Advertisement

ಕಡಬ: ನಿವೃತ್ತ ಸೈನಿಕ ಪ್ರಭಾಕರನ್ ಹೃದಯಾಘಾತದಿಂದ ನಿಧನ

ಮೂಲತಃ ಕೊಂಬಾರು ನಿವಾಸಿಯಾಗಿದ್ದು ಪ್ರಸ್ತುತ ಕಳಾರ ಸಮೀಪದ ಅಲಾರ್ಮೆಯಲ್ಲಿ ವಾಸವಾಗಿದ್ದ ರಂಗಸ್ವಾಮಿ ಎಂಬವರ ಪುತ್ರ ಪ್ರಭಾಕರನ್ ಅವರು ಒಂದು ವರ್ಷದ ಹಿಂದೆಯಷ್ಟೇ ಸೇನೆಯಿಂದ ನಿವೃತ್ತಿ ಪಡೆದು ಊರಿಗೆ ಆಗಮಿಸಿ ಹೆತ್ತವರೊಂದಿಗೆ ಕುಟುಂಬ ಸಮೇತರಾಗಿ ವಾಸವಿದ್ದರು.

ಪ್ರಸ್ತುತ ಮಂಗಳೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದರು. ಕಡಬದ ಕಳಾರ ಬಳಿ ಅವರು ಜಾಗ ಖರೀದಿಸಿ ಮನೆ ನಿರ್ಮಿಸಿದ್ದು ವಾರದ ಹಿಂದೆಯಷ್ಟೇ ಗೃಹ ಪ್ರವೇಶ ಸಮಾರಂಭ ಕೂಡ ನಡೆದಿತ್ತು. ಜೂ.18ರಂದು ಸಂಜೆ ಕಾರಿನಲ್ಲಿ ಬರುತ್ತಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಕಡಬ ಸಮುದಾಯ ಆಸ್ಪತ್ರೆಗೆ ಆಗಮಿಸಿದ್ದ ಅವರು ಆಸ್ಪತ್ರೆಯೊಳಗೆ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆವೇಳೆಗಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!