ಕೃಷಿಕರ ಉತ್ಪನ್ನಗಳಿಗೆ ನೇರ ಮಾರುಕಟ್ಟೆ ದೊರಕುವ ಏಕೈಕ ಮಾರುಕಟ್ಟೆ ಸಂತೆಯಾಗಿದ್ದು, ತುಳುನಾಡಿನ ತುಳುವರ ಬದುಕಿನ ಜೊತೆಯಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದ್ದಾರೆ.
ಇವರು ಬಿ.ಸಿ.ರೋಡಿನಲ್ಲಿ ತುಳುಕೂಟ ಬಂಟ್ವಾಳ ಇದರ ಆಶ್ರಯದಲ್ಲಿ ಆಯೋಜನೆಗೊಂಡಿರುವ “ತುಳುವೆರೆನ ತುಳುನಾಡ ಸಂತೆ” ಕುಕ್ಕು ಪೆಲಕಾಯಿದ ಒಟ್ಟು ತುಳು ಸಾಹಿತ್ಯ ಸಾಂಸ್ಕೃತಿಕ ರಂಗ್ ಮಳೆಗಾಲದ ವಿಶೇಷ ಕಾರ್ಯಕ್ರಮವಾಗಿ ಕೃಷಿಗೆ ಪ್ರಾಧಾನ್ಯತೆ, ಸಾಹಿತ್ಯಕ್ಕೆ ಒತ್ತು, ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮದಲ್ಲಿ ಹಲಸಿನ ಹಣ್ಣುನ್ನು ತುಂಡು ಮಾಡಿ ಸಂತೆಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ್ರು. ತುಳು ಭಾಷಾ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ತೃಪ್ತಿ ,ರಮ್ಯ ಶ್ರೀ, ಯಶಸ್ವಿನಿ ಲತೇಶ್ ಬಿ. ವಿದ್ಯಾರ್ಥಿಗಳಿಗೆ ಗೌರವ ನೀಡಿ ಗೌರವಿಸಲಾಯಿತು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…