ಉಪ್ಪಿನಂಗಡಿ-ಪುತ್ತೂರು ರಸ್ತೆಯ ಕೆಮ್ಮಾಯಿ ಬಳಿ ಭಾರೀ ಮಳೆಗೆ ಬೈಕ್ ಸ್ಕಿಡ್ ಆಗಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಪುತ್ತೂರು ಉಪ್ಪಿನಂಗಡಿ-ಪುತ್ತೂರು ರಸ್ತೆಯ ಬಳಿ ಮಳೆಯ ರಭಸಕ್ಕೆ ಬೈಕ್ ಸ್ಕಿಡ್ ಆದ ಘಟನೆ ನಡೆದಿದೆ. ಉಪ್ಪಿನಂಗಡಿ ಪುತ್ತೂರು ರಸ್ತೆಯ ಕೆಮ್ಮಾಯಿ ಪೆಟ್ರೋಲ್ ಬಂಕ್ ಬಳಿ ನಡೆದ ಭೀಕರ ಬೈಕ್ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸೇಡಿಯಾಪು ಬಳಿಯ ನಿವಾಸಿ ಚೈತ್ರೇಶ್ ಯಾನೆ ಚರಣ್ ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಅಪಘಾತ ಸಂಭವಿಸಿದೆ. ಸವಾರನ ತಲೆ ಮತ್ತು ಭಜಕ್ಕೆ ಗಂಭೀರ ಗಾಯವಾಗಿತ್ತು. ಸ್ಥಳಕ್ಕೆ ಸಂಚಾರ ಠಾಣೆಯ ಪೊಲೀಸರು ತೆರಳಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…