ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ -2025 ಕಾರ್ಯಕ್ರಮ

ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ದಕ್ಷಿಣ ಕನ್ನಡ ನೇತೃತ್ವದಲ್ಲಿ ಆಯುಷ್ ಮಹಾವಿದ್ಯಾಲಯಗಳು ಹಾಗೂ ವಿವಿಧ ಯೋಗ ಸಂಘಟನೆಗಳು ದಕ್ಷಿಣ ಕನ್ನಡ ಇದರ ಸಹಕಾರದೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ -2025 ಕಾರ್ಯಕ್ರಮವು ನಗರದ ಪುರಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತಾನಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಅವರು, ದ.ಕನ್ನಡದಲ್ಲಿ ನನ್ನ ಮೊದಲ ಸಾರ್ವಜನಿಕ ಕಾರ್ಯಕ್ರಮ ಇದಾಗಿದೆ.

ಯೋಗದಿಂದ ಹಲವು ಪ್ರಯೋಜನಗಳಿವೆ. ದೈಹಿಕ ಬೆಳವಣಿಗೆ ಮತ್ತು ಮಾನಸಿಕ ಬೆಳವಣಿಗೆ ಈ ಯೋಗ ಸಹಕಾರಿಯಾಗಿದೆ. ಯೋಗ ಇಂದು ಭಾರತಕ್ಕೆ ಮಾತ್ರ ಸೀಮಿತವಾಗದೆ ಇಡೀ ವಿಶ್ವಕ್ಕೆ ಪಸರಿಸಿದೆ. ಇದು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಯೇತರಿಗೆ ಸಧೃಡ ಆರೋಗ್ಯಕ್ಕೆ ಸಹಕಾರಿ ಆಗಿದೆ. ಯೋಗವನ್ನು ಎಲ್ಲರೂ ಪ್ರತಿ ದಿನ ಮಾಡುವಂತೆ ಕಿವಿ ಮಾತು ಹೇಳಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!