ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಲಕ್ಷ್ಮಿ ಹೆಬ್ಬಾಳ್ಕರ್ ಮಾತಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು..?!

ಚಕ್ರವರ್ತಿ ಸೂಲಿಬೆಲೆ ಮಾತಿನ ಮೇಲೆ ನಿರ್ಬಂಧ ಹೇರಲಾಗಿದೆ. ಸೂಲಿಬೆಲೆ ನೆಲ ಜಲ ಪರಿಸರ ಅರಣ್ಯ ನೀರಿನ ಬಗ್ಗೆ ಕಾಳಜಿರುವವರು.

ರಾಷ್ಟ್ರೀಯ ವಿಚಾರದ ಬಗ್ಗೆ ಸ್ಪಷ್ಟವಾದ ನಿಲುವಿರುವ ವ್ಯಕ್ತಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಇವರು ಉಡುಪಿಯಲ್ಲಿ ಮಾತನಾಡಿ, ಮಾತನ್ನು ನಿರ್ಬಂಧಿಸುವ ದುಸ್ಸಾಹಸಕ್ಕೆ ಕಾಂಗ್ರೆಸ್ ಕೈ ಹಾಕಿದೆ. ಪಾಕಿಸ್ತಾನಕ್ಕೆ ಜೈ ಎಂದವರ ನಡುವೆ ಸೂಲಿಬೆಲೆ ದೇಶಕ್ಕೆ ಜೈ ಅನ್ನುವ ವ್ಯಕ್ತಿ. ಜನತಂತ್ರ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಅಭಿಪ್ರಾಯ ಬಿನ್ನಾಭಿಪ್ರಾಯವನ್ನು ಸ್ವಾಗತಿಸಬೇಕು. ಯಾರು ಆರೋಪ ಮಾಡಿದ್ರೋ ಅವರು ಅದಕ್ಕೆ ಸ್ಪಷ್ಟನೆ ಕೊಡಬಹುದು ಎನ್ನುವ ಮೂಲಕ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ತಿರುಗೇಟು ಕೊಟ್ಟಿದ್ದಾರೆ.

 

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!