ಚಕ್ರವರ್ತಿ ಸೂಲಿಬೆಲೆ ಮಾತಿನ ಮೇಲೆ ನಿರ್ಬಂಧ ಹೇರಲಾಗಿದೆ. ಸೂಲಿಬೆಲೆ ನೆಲ ಜಲ ಪರಿಸರ ಅರಣ್ಯ ನೀರಿನ ಬಗ್ಗೆ ಕಾಳಜಿರುವವರು.
ರಾಷ್ಟ್ರೀಯ ವಿಚಾರದ ಬಗ್ಗೆ ಸ್ಪಷ್ಟವಾದ ನಿಲುವಿರುವ ವ್ಯಕ್ತಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಇವರು ಉಡುಪಿಯಲ್ಲಿ ಮಾತನಾಡಿ, ಮಾತನ್ನು ನಿರ್ಬಂಧಿಸುವ ದುಸ್ಸಾಹಸಕ್ಕೆ ಕಾಂಗ್ರೆಸ್ ಕೈ ಹಾಕಿದೆ. ಪಾಕಿಸ್ತಾನಕ್ಕೆ ಜೈ ಎಂದವರ ನಡುವೆ ಸೂಲಿಬೆಲೆ ದೇಶಕ್ಕೆ ಜೈ ಅನ್ನುವ ವ್ಯಕ್ತಿ. ಜನತಂತ್ರ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಅಭಿಪ್ರಾಯ ಬಿನ್ನಾಭಿಪ್ರಾಯವನ್ನು ಸ್ವಾಗತಿಸಬೇಕು. ಯಾರು ಆರೋಪ ಮಾಡಿದ್ರೋ ಅವರು ಅದಕ್ಕೆ ಸ್ಪಷ್ಟನೆ ಕೊಡಬಹುದು ಎನ್ನುವ ಮೂಲಕ ಲಕ್ಷ್ಮಿ ಹೆಬ್ಬಾಳ್ಕರ್ಗೆ ತಿರುಗೇಟು ಕೊಟ್ಟಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…