ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಬಾಗಲಕೋಟೆಗೆ ಉಡುಪಿಯ ಶ್ರೀಕಾಂತ್ ಶೆಟ್ಟಿಗೆ ನಿರ್ಬಂಧ ಹೇರಿದ ಜಿಲ್ಲಾಡಳಿತ

ಕಾಂಗ್ರೆಸ್ ಸರಕಾರ ಭಾಷಣಕಾರರನ್ನು ಟಾರ್ಗೆಟ್ ಮಾಡುತ್ತಿದೆ. ಡಿಸಿ, ಎಸ್‌ಪಿಗಳ ಮೂಲಕ ಹಿಂದುಪರ ಸಂಘಟನೆಗಳ ವಿರುದ್ಧ ನೋಟೀಸ್ ಅಸ್ತ್ರವನ್ನ ಪ್ರಯೋಗ ಮಾಡ್ತಾ ಇದೆ ಎಂಬ ವಿಚಾರ ಸಾರ್ವಜನಿಕ ವಲಯಗಳಲ್ಲಿ ಭಾರೀ ಚರ್ಚೆಯಾಗ್ತಯಿದೆ.

ಉಡುಪಿಯ ಶ್ರೀಕಾಂತ್ ಶೆಟ್ಟಿಗೆ ಮೂರು ತಿಂಗಳು ಬಾಗಲಕೋಟೆ ಜಿಲ್ಲೆಗೆ ನಿರ್ಬಂಧ ಹೇರಲಾಗಿದೆ. ಛತ್ರಪತಿ ಶಿವಾಜಿ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹಿಂದು ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿಯವರಿಗೆ ಆಹ್ವಾನವಿತ್ತು. ಆದ್ರೆ ಇದೀಗ ಜಿಲ್ಲಾಡಳಿತ ಭಾಷಣ ಮೂಲಕ ಕೋಮು ಸಾಮರಸ್ಯ ಕದಡುವ ಕಾರಣ ನೀಡಿ ಶ್ರೀಕಾಂತ್ ಶೆಟ್ಟಿಗೆ ನಿರ್ಬಂಂಧ ಹೇರಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!