ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಬಾಗಲಕೋಟೆಗೆ ಉಡುಪಿಯ ಶ್ರೀಕಾಂತ್ ಶೆಟ್ಟಿಗೆ ನಿರ್ಬಂಧ ಹೇರಿದ ಜಿಲ್ಲಾಡಳಿತ

ಕಾಂಗ್ರೆಸ್ ಸರಕಾರ ಭಾಷಣಕಾರರನ್ನು ಟಾರ್ಗೆಟ್ ಮಾಡುತ್ತಿದೆ. ಡಿಸಿ, ಎಸ್‌ಪಿಗಳ ಮೂಲಕ ಹಿಂದುಪರ ಸಂಘಟನೆಗಳ ವಿರುದ್ಧ ನೋಟೀಸ್ ಅಸ್ತ್ರವನ್ನ ಪ್ರಯೋಗ ಮಾಡ್ತಾ ಇದೆ ಎಂಬ ವಿಚಾರ ಸಾರ್ವಜನಿಕ ವಲಯಗಳಲ್ಲಿ ಭಾರೀ ಚರ್ಚೆಯಾಗ್ತಯಿದೆ.

ಉಡುಪಿಯ ಶ್ರೀಕಾಂತ್ ಶೆಟ್ಟಿಗೆ ಮೂರು ತಿಂಗಳು ಬಾಗಲಕೋಟೆ ಜಿಲ್ಲೆಗೆ ನಿರ್ಬಂಧ ಹೇರಲಾಗಿದೆ. ಛತ್ರಪತಿ ಶಿವಾಜಿ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹಿಂದು ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿಯವರಿಗೆ ಆಹ್ವಾನವಿತ್ತು. ಆದ್ರೆ ಇದೀಗ ಜಿಲ್ಲಾಡಳಿತ ಭಾಷಣ ಮೂಲಕ ಕೋಮು ಸಾಮರಸ್ಯ ಕದಡುವ ಕಾರಣ ನೀಡಿ ಶ್ರೀಕಾಂತ್ ಶೆಟ್ಟಿಗೆ ನಿರ್ಬಂಂಧ ಹೇರಿದೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!