ಕಾಂಗ್ರೆಸ್ ಸರಕಾರ ಭಾಷಣಕಾರರನ್ನು ಟಾರ್ಗೆಟ್ ಮಾಡುತ್ತಿದೆ. ಡಿಸಿ, ಎಸ್ಪಿಗಳ ಮೂಲಕ ಹಿಂದುಪರ ಸಂಘಟನೆಗಳ ವಿರುದ್ಧ ನೋಟೀಸ್ ಅಸ್ತ್ರವನ್ನ ಪ್ರಯೋಗ ಮಾಡ್ತಾ ಇದೆ ಎಂಬ ವಿಚಾರ ಸಾರ್ವಜನಿಕ ವಲಯಗಳಲ್ಲಿ ಭಾರೀ ಚರ್ಚೆಯಾಗ್ತಯಿದೆ.
ಉಡುಪಿಯ ಶ್ರೀಕಾಂತ್ ಶೆಟ್ಟಿಗೆ ಮೂರು ತಿಂಗಳು ಬಾಗಲಕೋಟೆ ಜಿಲ್ಲೆಗೆ ನಿರ್ಬಂಧ ಹೇರಲಾಗಿದೆ. ಛತ್ರಪತಿ ಶಿವಾಜಿ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹಿಂದು ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿಯವರಿಗೆ ಆಹ್ವಾನವಿತ್ತು. ಆದ್ರೆ ಇದೀಗ ಜಿಲ್ಲಾಡಳಿತ ಭಾಷಣ ಮೂಲಕ ಕೋಮು ಸಾಮರಸ್ಯ ಕದಡುವ ಕಾರಣ ನೀಡಿ ಶ್ರೀಕಾಂತ್ ಶೆಟ್ಟಿಗೆ ನಿರ್ಬಂಂಧ ಹೇರಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…