ಜನ ಮನದ ನಾಡಿ ಮಿಡಿತ

Advertisement

ವಿದೇಶ: ಪ್ರತೀಕಾರಕ್ಕೆ ಮುಂದಾಗಿರುವ ಇರಾನ್‌ನಿಂದ ವಿಶ್ವಕ್ಕೆ ಶಾಕ್..!

ಈಗಾಗಲೇ ಇರಾನ್, ಇಸ್ರೇಲ್ ಹೊಡೆದಾಟ ಜೊರಾಗಿದ್ದು, ಇದೀಗ ಇರಾನ್ ವಿಶ್ವಕ್ಕೆ ಶಾಕ್ ಕೊಡಲು ಮುಂದಾಗಿದೆ.

ಹೌದು, ಒಡಲೊಳಗೆ ತೈಲವನ್ನೇ ತುಂಬಿಕೊಂಡು ಜಗತ್ತಿಗೆ ತೈಲ ಉಣಿಸುತ್ತಿರುವ ಪ್ರಮುಖ ರಾಷ್ಟ್ರಗಳಲ್ಲಿ ಇರಾನ್ ಕೂಡ ಒಂದು. ಇರಾನ್‌ನ ನ್ಯೂಕ್ಲಿಯರ್ ಪವರ್ ಹಾಗೂ ಸಂಶೋಧನೆ ವಿಶ್ವದ ರಾಷ್ಟ್ರಗಳ ಅಸ್ತಿತ್ವಕ್ಕೆ ಹಾಕಿದ ಬೆದರಿಕೆ ಆಗಿದೆ. ಜಗತ್ತಿನ ಶಾಂತಿಗೆ ಅಪಾಯ ತರಬರಲ್ಲ ನಡೆ ಎಂದು ಕಿಡಿಕಾರಿರುವ ಇಸ್ರೇಲ್-ಅಮೆರಿಕ ದೋಸ್ತಿಗಳು, ಇರಾನ್ ವಿರುದ್ಧ ಸಮರ ಸಾರಿವೆ. ಈ ಯುದ್ಧ ಜಾಗತಿಕವಾಗಿ ನೂರಾರು ಪರಿಣಾಮ ಬೀರುತ್ತಿವೆ.

ಇದೀಗ, ಅಮೆರಿಕ ದಾಳಿ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿರುವ ಇರಾನ್ ವಿಶ್ವಕ್ಕೆ ಶಾಕ್ ಕೊಡಲು ಮುಂದಾಗಿದೆ. ಪ್ರಮುಖ ತೈಲ ಹಡಗು ಮಾರ್ಗ ಹೊರ್ಮುಜ್ ಜಲಸಂಧಿ ಮುಚ್ಚಲು ಮುಂದಾಗಿದೆ. ಒಂದು ವೇಳೆ ಹೊರ್ಮುಜ್ ಜಲಸಂಧಿ ಬಂದ್ ಆದ್ರೆ ಭಾರತ ಸೇರಿ ಹಲವು ರಾಷ್ಟ್ರಗಳ ಮೇಲೆ ಭಾರಿ ಪರಿಣಾಮ ಬೀರಲಿದೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!