ಜನ ಮನದ ನಾಡಿ ಮಿಡಿತ

Advertisement

ವಿದೇಶ: ಪ್ರತೀಕಾರಕ್ಕೆ ಮುಂದಾಗಿರುವ ಇರಾನ್‌ನಿಂದ ವಿಶ್ವಕ್ಕೆ ಶಾಕ್..!

ಈಗಾಗಲೇ ಇರಾನ್, ಇಸ್ರೇಲ್ ಹೊಡೆದಾಟ ಜೊರಾಗಿದ್ದು, ಇದೀಗ ಇರಾನ್ ವಿಶ್ವಕ್ಕೆ ಶಾಕ್ ಕೊಡಲು ಮುಂದಾಗಿದೆ.

ಹೌದು, ಒಡಲೊಳಗೆ ತೈಲವನ್ನೇ ತುಂಬಿಕೊಂಡು ಜಗತ್ತಿಗೆ ತೈಲ ಉಣಿಸುತ್ತಿರುವ ಪ್ರಮುಖ ರಾಷ್ಟ್ರಗಳಲ್ಲಿ ಇರಾನ್ ಕೂಡ ಒಂದು. ಇರಾನ್‌ನ ನ್ಯೂಕ್ಲಿಯರ್ ಪವರ್ ಹಾಗೂ ಸಂಶೋಧನೆ ವಿಶ್ವದ ರಾಷ್ಟ್ರಗಳ ಅಸ್ತಿತ್ವಕ್ಕೆ ಹಾಕಿದ ಬೆದರಿಕೆ ಆಗಿದೆ. ಜಗತ್ತಿನ ಶಾಂತಿಗೆ ಅಪಾಯ ತರಬರಲ್ಲ ನಡೆ ಎಂದು ಕಿಡಿಕಾರಿರುವ ಇಸ್ರೇಲ್-ಅಮೆರಿಕ ದೋಸ್ತಿಗಳು, ಇರಾನ್ ವಿರುದ್ಧ ಸಮರ ಸಾರಿವೆ. ಈ ಯುದ್ಧ ಜಾಗತಿಕವಾಗಿ ನೂರಾರು ಪರಿಣಾಮ ಬೀರುತ್ತಿವೆ.

ಇದೀಗ, ಅಮೆರಿಕ ದಾಳಿ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿರುವ ಇರಾನ್ ವಿಶ್ವಕ್ಕೆ ಶಾಕ್ ಕೊಡಲು ಮುಂದಾಗಿದೆ. ಪ್ರಮುಖ ತೈಲ ಹಡಗು ಮಾರ್ಗ ಹೊರ್ಮುಜ್ ಜಲಸಂಧಿ ಮುಚ್ಚಲು ಮುಂದಾಗಿದೆ. ಒಂದು ವೇಳೆ ಹೊರ್ಮುಜ್ ಜಲಸಂಧಿ ಬಂದ್ ಆದ್ರೆ ಭಾರತ ಸೇರಿ ಹಲವು ರಾಷ್ಟ್ರಗಳ ಮೇಲೆ ಭಾರಿ ಪರಿಣಾಮ ಬೀರಲಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!