ಜನ ಮನದ ನಾಡಿ ಮಿಡಿತ

Advertisement

ವಿದೇಶ: ಪ್ರತೀಕಾರಕ್ಕೆ ಮುಂದಾಗಿರುವ ಇರಾನ್‌ನಿಂದ ವಿಶ್ವಕ್ಕೆ ಶಾಕ್..!

ಈಗಾಗಲೇ ಇರಾನ್, ಇಸ್ರೇಲ್ ಹೊಡೆದಾಟ ಜೊರಾಗಿದ್ದು, ಇದೀಗ ಇರಾನ್ ವಿಶ್ವಕ್ಕೆ ಶಾಕ್ ಕೊಡಲು ಮುಂದಾಗಿದೆ.

ಹೌದು, ಒಡಲೊಳಗೆ ತೈಲವನ್ನೇ ತುಂಬಿಕೊಂಡು ಜಗತ್ತಿಗೆ ತೈಲ ಉಣಿಸುತ್ತಿರುವ ಪ್ರಮುಖ ರಾಷ್ಟ್ರಗಳಲ್ಲಿ ಇರಾನ್ ಕೂಡ ಒಂದು. ಇರಾನ್‌ನ ನ್ಯೂಕ್ಲಿಯರ್ ಪವರ್ ಹಾಗೂ ಸಂಶೋಧನೆ ವಿಶ್ವದ ರಾಷ್ಟ್ರಗಳ ಅಸ್ತಿತ್ವಕ್ಕೆ ಹಾಕಿದ ಬೆದರಿಕೆ ಆಗಿದೆ. ಜಗತ್ತಿನ ಶಾಂತಿಗೆ ಅಪಾಯ ತರಬರಲ್ಲ ನಡೆ ಎಂದು ಕಿಡಿಕಾರಿರುವ ಇಸ್ರೇಲ್-ಅಮೆರಿಕ ದೋಸ್ತಿಗಳು, ಇರಾನ್ ವಿರುದ್ಧ ಸಮರ ಸಾರಿವೆ. ಈ ಯುದ್ಧ ಜಾಗತಿಕವಾಗಿ ನೂರಾರು ಪರಿಣಾಮ ಬೀರುತ್ತಿವೆ.

ಇದೀಗ, ಅಮೆರಿಕ ದಾಳಿ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿರುವ ಇರಾನ್ ವಿಶ್ವಕ್ಕೆ ಶಾಕ್ ಕೊಡಲು ಮುಂದಾಗಿದೆ. ಪ್ರಮುಖ ತೈಲ ಹಡಗು ಮಾರ್ಗ ಹೊರ್ಮುಜ್ ಜಲಸಂಧಿ ಮುಚ್ಚಲು ಮುಂದಾಗಿದೆ. ಒಂದು ವೇಳೆ ಹೊರ್ಮುಜ್ ಜಲಸಂಧಿ ಬಂದ್ ಆದ್ರೆ ಭಾರತ ಸೇರಿ ಹಲವು ರಾಷ್ಟ್ರಗಳ ಮೇಲೆ ಭಾರಿ ಪರಿಣಾಮ ಬೀರಲಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!