ಈಗಾಗಲೇ ಇರಾನ್, ಇಸ್ರೇಲ್ ಹೊಡೆದಾಟ ಜೊರಾಗಿದ್ದು, ಇದೀಗ ಇರಾನ್ ವಿಶ್ವಕ್ಕೆ ಶಾಕ್ ಕೊಡಲು ಮುಂದಾಗಿದೆ.
ಹೌದು, ಒಡಲೊಳಗೆ ತೈಲವನ್ನೇ ತುಂಬಿಕೊಂಡು ಜಗತ್ತಿಗೆ ತೈಲ ಉಣಿಸುತ್ತಿರುವ ಪ್ರಮುಖ ರಾಷ್ಟ್ರಗಳಲ್ಲಿ ಇರಾನ್ ಕೂಡ ಒಂದು. ಇರಾನ್ನ ನ್ಯೂಕ್ಲಿಯರ್ ಪವರ್ ಹಾಗೂ ಸಂಶೋಧನೆ ವಿಶ್ವದ ರಾಷ್ಟ್ರಗಳ ಅಸ್ತಿತ್ವಕ್ಕೆ ಹಾಕಿದ ಬೆದರಿಕೆ ಆಗಿದೆ. ಜಗತ್ತಿನ ಶಾಂತಿಗೆ ಅಪಾಯ ತರಬರಲ್ಲ ನಡೆ ಎಂದು ಕಿಡಿಕಾರಿರುವ ಇಸ್ರೇಲ್-ಅಮೆರಿಕ ದೋಸ್ತಿಗಳು, ಇರಾನ್ ವಿರುದ್ಧ ಸಮರ ಸಾರಿವೆ. ಈ ಯುದ್ಧ ಜಾಗತಿಕವಾಗಿ ನೂರಾರು ಪರಿಣಾಮ ಬೀರುತ್ತಿವೆ.
ಇದೀಗ, ಅಮೆರಿಕ ದಾಳಿ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿರುವ ಇರಾನ್ ವಿಶ್ವಕ್ಕೆ ಶಾಕ್ ಕೊಡಲು ಮುಂದಾಗಿದೆ. ಪ್ರಮುಖ ತೈಲ ಹಡಗು ಮಾರ್ಗ ಹೊರ್ಮುಜ್ ಜಲಸಂಧಿ ಮುಚ್ಚಲು ಮುಂದಾಗಿದೆ. ಒಂದು ವೇಳೆ ಹೊರ್ಮುಜ್ ಜಲಸಂಧಿ ಬಂದ್ ಆದ್ರೆ ಭಾರತ ಸೇರಿ ಹಲವು ರಾಷ್ಟ್ರಗಳ ಮೇಲೆ ಭಾರಿ ಪರಿಣಾಮ ಬೀರಲಿದೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…