ಜನ ಮನದ ನಾಡಿ ಮಿಡಿತ

Advertisement

ಮಳೆಯಿಂದ ಬ್ಯಾಟ್ ರಕ್ಷಿಸಿದ್ದೇಗೆ ಕೆ.ಎಲ್ ರಾಹುಲ್; ವಿಡಿಯೋ ವೈರಲ್

ಕನ್ನಡಿಗ ಕೆ.ಎಲ್.ರಾಹುಲ್ ಮತ್ತೊಮ್ಮೆ ಕ್ರಿಕೆಟ್ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಸದ್ಯ ಇಂಗ್ಲೆಂಡ್‌ನ ಲೀಡ್ಸ್ನಲ್ಲಿ ಭಾರತ ತಂಡವು ಟೆಸ್ಟ್ ಪಂದ್ಯವನ್ನು ಆಡ್ತಿದೆ.

ಮೊದಲ ಟೆಸ್ಟ್ ಆಡ್ತಿರುವ ಟೀಂ ಇಂಡಿಯಾ ಮತ್ತು ಇಂಗ್ಲೆಂಡ್‌ ತಂಡಗಳಿಗೆ ನಿನ್ನೆ ಮೂರನೇ ದಿನದ ಕದನ ಕೂಡ ಇತ್ತು. ಪಂದ್ಯದ ವೇಳೆ ಕೆಎಲ್ ರಾಹುಲ್ ಬಹಳಷ್ಟು ಸುದ್ದಿಯಾಗಿದ್ದಾರೆ. ಮಳೆಯ ಹಿನ್ನೆಲೆಯಲ್ಲಿ ಪೆವಿಲಿಯನ್‌ಗೆ ಆಟಗಾರರು ಹೋಗುತ್ತಿದ್ರು. ಆಗ ರಾಹುಲ್, ಬ್ಯಾಟ್ ಮಳೆಯಿಂದ ನೆನೆಯಬಾರದು ಅನ್ನೋ ಕಾರಣಕ್ಕೆ ತಮ್ಮ ಜರ್ಸಿ ಒಳಗೆ ಮುಚ್ಚಿಕೊಂಡು ಹೋಗಿದ್ದಾರೆ.ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!