ಜನ ಮನದ ನಾಡಿ ಮಿಡಿತ

Advertisement

ಮಳೆಯಿಂದ ಬ್ಯಾಟ್ ರಕ್ಷಿಸಿದ್ದೇಗೆ ಕೆ.ಎಲ್ ರಾಹುಲ್; ವಿಡಿಯೋ ವೈರಲ್

ಕನ್ನಡಿಗ ಕೆ.ಎಲ್.ರಾಹುಲ್ ಮತ್ತೊಮ್ಮೆ ಕ್ರಿಕೆಟ್ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಸದ್ಯ ಇಂಗ್ಲೆಂಡ್‌ನ ಲೀಡ್ಸ್ನಲ್ಲಿ ಭಾರತ ತಂಡವು ಟೆಸ್ಟ್ ಪಂದ್ಯವನ್ನು ಆಡ್ತಿದೆ.

ಮೊದಲ ಟೆಸ್ಟ್ ಆಡ್ತಿರುವ ಟೀಂ ಇಂಡಿಯಾ ಮತ್ತು ಇಂಗ್ಲೆಂಡ್‌ ತಂಡಗಳಿಗೆ ನಿನ್ನೆ ಮೂರನೇ ದಿನದ ಕದನ ಕೂಡ ಇತ್ತು. ಪಂದ್ಯದ ವೇಳೆ ಕೆಎಲ್ ರಾಹುಲ್ ಬಹಳಷ್ಟು ಸುದ್ದಿಯಾಗಿದ್ದಾರೆ. ಮಳೆಯ ಹಿನ್ನೆಲೆಯಲ್ಲಿ ಪೆವಿಲಿಯನ್‌ಗೆ ಆಟಗಾರರು ಹೋಗುತ್ತಿದ್ರು. ಆಗ ರಾಹುಲ್, ಬ್ಯಾಟ್ ಮಳೆಯಿಂದ ನೆನೆಯಬಾರದು ಅನ್ನೋ ಕಾರಣಕ್ಕೆ ತಮ್ಮ ಜರ್ಸಿ ಒಳಗೆ ಮುಚ್ಚಿಕೊಂಡು ಹೋಗಿದ್ದಾರೆ.ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!