ಕನ್ನಡಿಗ ಕೆ.ಎಲ್.ರಾಹುಲ್ ಮತ್ತೊಮ್ಮೆ ಕ್ರಿಕೆಟ್ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಸದ್ಯ ಇಂಗ್ಲೆಂಡ್ನ ಲೀಡ್ಸ್ನಲ್ಲಿ ಭಾರತ ತಂಡವು ಟೆಸ್ಟ್ ಪಂದ್ಯವನ್ನು ಆಡ್ತಿದೆ.
ಮೊದಲ ಟೆಸ್ಟ್ ಆಡ್ತಿರುವ ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ತಂಡಗಳಿಗೆ ನಿನ್ನೆ ಮೂರನೇ ದಿನದ ಕದನ ಕೂಡ ಇತ್ತು. ಪಂದ್ಯದ ವೇಳೆ ಕೆಎಲ್ ರಾಹುಲ್ ಬಹಳಷ್ಟು ಸುದ್ದಿಯಾಗಿದ್ದಾರೆ. ಮಳೆಯ ಹಿನ್ನೆಲೆಯಲ್ಲಿ ಪೆವಿಲಿಯನ್ಗೆ ಆಟಗಾರರು ಹೋಗುತ್ತಿದ್ರು. ಆಗ ರಾಹುಲ್, ಬ್ಯಾಟ್ ಮಳೆಯಿಂದ ನೆನೆಯಬಾರದು ಅನ್ನೋ ಕಾರಣಕ್ಕೆ ತಮ್ಮ ಜರ್ಸಿ ಒಳಗೆ ಮುಚ್ಚಿಕೊಂಡು ಹೋಗಿದ್ದಾರೆ.ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…