ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಪುತ್ತೂರು: ಪರಿಶಿಷ್ಟ ಪಂ.ದ ಮಹಿಳೆಗೆ ಅನ್ಯಾಯ..!! ನ್ಯಾಯಕ್ಕಾಗಿ ಬೇಡಿಕೆ..?

ಸರಕಾರಿ ಜಾಗವಾಗಿದ್ದರೂ ಪರಿಶಿಷ್ಟ ಪಂಗಡದ ಮಹಿಳೆಯೋರ್ವರಿಗೆ ಮನೆಗೆ ತೆರಳಲು ರಸ್ತೆ ಮಾಡಿಕೊಡದೆ ಆಡಳಿತ ವ್ಯವಸ್ಥೆ ನಿರ್ಲಕ್ಷ್ಯ ವಹಿಸಿದೆ.

15 ದಿನಗಳಲ್ಲಿ ಸಂಬಂಧಿಸಿದ ಅಧಿಕಾರಿಗಳು ನ್ಯಾಯ ಕೊಡದಿದ್ದರೆ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ರಸ್ತೆ ನಿರ್ಮಾಣ ಮಾಡುತ್ತೇವೆ. ಯಾವುದೇ ಅಹಿತಕರ ಘಟನೆಗಳು ನಡೆದರೆ ಆಡಳಿತ ವ್ಯವಸ್ಥೆಯೇ ಹೊಣೆಯಾಗುತ್ತದೆ ಎಂದು ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಗಿರಿಧರ್ ನಾಯ್ಕ ಎಚ್ಚರಿಸಿದ್ದಾರೆ.

ಇವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಬಂಟ್ವಾಳ ತಾಲೂಕಿನ ಕಡೇಶಿವಾಲ್ಯ ಗ್ರಾಮದ ನೀರಕಜೆ ಎಂಬಲ್ಲಿ ವಾಸ್ತವ್ಯ ಹೊಂದಿರುವ ಚೆನ್ನಪ್ಪ ಎಂಬವರ ಪತ್ನಿ ಸರ್ವೆ ಬಂಬರ್ 98/2 ಎರಲ್ಲಿ 1.98 ಎಕ್ರೆ ಜಮೀನು ಹೊಂದಿದ್ದಾರೆ. ಇದು 1970-71 ದರ್ಖಾಸ್ತು ಮಂಜೂರಾದ ಜಾಗವಾಗಿದ್ದು, ಇದರಲ್ಲಿ 25 ವರ್ಷಗಳ ಹಿಂದೆ ಮನೆ ಕಟ್ಟಿದ್ದಾರೆ. ಇವರ ಮನೆಗೆ ಬರುವಲ್ಲಿ 0.46 ಎಕ್ರೆ ಸರಕಾರಿ ಜಮೀನು ಇದ್ದು, ಸರಕಾರಿ ಜಾಗವಾಗಿದ್ದರೂ ಮನೆಗೆ ಹೋಗಲು ರಸ್ತೆ ನಿರ್ಮಾಣ ಮಾಡಲು ಅವಕಾಶ ನೀಡದೆ ಅನಧಿಕೃತವಾಗಿ ಸ್ವಾಧೀನ ಮಾಡಲಾಗಿದೆ ಎಂಬಿತ್ಯಾದಿ ವಿಚಾರಗಳನ್ನ ಸಾರ್ವಜನಿಕರಿಗೆ ತಿಳಿಸಿದ್ದಾರೆ. ಹಾಗೂ ಮುಂದಿನ ದಿನಗಳಲ್ಲಿ ಉಗ್ರಪ್ರತಿಭಟನೆ ನಡೆಸುವುದಾಗಿಯೂ ಎಚ್ಚರಿಸಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!