ಮೂಕಪ್ರಾಣಿಗಳ ಜೀವದ ಜೊತೆ ಚೆಲ್ಲಾಟವಾಡುವ ಅದೇಷ್ಟೋ ಕ್ರೂರತ್ವದ ಮನಸ್ಸುಗಳು ನಮ್ಮ ಸಮಾಜದಲ್ಲಿವೆ.
ಅದಕ್ಕೆ ನಿರ್ದಶನವೆಂಬಂತೆ ಕಾರ್ಕಳ ತಾಲೂಕು ಮುಡಾರು ಗ್ರಾಮದ ಅಹಿಂಸಾ ಅನಿಮಲ್ ಕೇರ್ ಟ್ರಸ್ಟ್ನಿಂದ ಮೂರು ಹಸುಗಳನ್ನು ಕಳ್ಳತನಗೈದ ಘಟನೆ ನಡೆದಿತ್ತು. ಇದೀಗ ಆರೋಪಿಗಳಾದ 38ರ ಹರೆಯದ ಸಲೀನನ್ನ ಪೊಲೀಸರು ಬಂಧಿಸಿದ್ದಾರೆ. ಬಳಿಕ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಗಂಗೊಳ್ಳಿ ಕಡೆಗೆ ತೆರಳುವ ರಸ್ತೆಯಲ್ಲಿ ಸ್ಕೂಟರ್ನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ಆರೋಪಿಯ ಹೆಡೆಮುರಿಯನ್ನು ಪೊಲೀಸರು ಕಟ್ಟಿದ್ದಾರೆ. ಬಂಧಿತ ಆರೋಪಿ 35 ರ ಹರೆಯದ ಅಬ್ದುಲ್ ರಹೀಮ್ ಎಂದು ತಿಳಿದು ಬಂದಿದ್ದು, ಈತನಿಂದ ಸ್ಕೂಟರ್ ಮತ್ತು 25 ಕೆಜಿ ದನದ ಮಾಂಸ ವಶ ಪಪಡಿಸಿಕೊಳ್ಳಲಾಗಿದ್ದು,ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಇನ್ನೊಂದು ಪ್ರಕರಣದಲ್ಲೂ ಇದೇ ಆರೋಪಿ ಭಾಗಿಯಾಗಿದ್ದು ಈತನ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…