ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಭರ್ಜರಿ ಸ್ವಾಗತದ ಮೂಲಕ ಕಾಂಗ್ರೆಸ್ ಭವನಕ್ಕೆ ಮಂಜುನಾಥ ಗೌಡ ಆಗಮನ

ಉಡುಪಿ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ರಾಜ್ಯ ಯುವಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ ಭೇಟಿ ಕೊಟ್ಟರು.

ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಿದ ಅವರನ್ನು ಅದ್ದೂರಿಯಾಗಿ ಸ್ವಾಗತ ಮಾಡಲಾಯಿತು. ನಾಯರ್ ಕೆರೆ ರಸ್ತೆಯಲ್ಲಿ ಹುಲಿ ವೇಷ ಕುಣಿತದ ಮೂಲಕ ಸ್ವಾಗತಿಸಲಾಯಿತು. ಕಾಂಗ್ರೆಸ್ ಭವನದ ಮುಂದೆ ಹುಲಿವೇಷ ಪ್ರದರ್ಶನ ನಡೆಯಿತು. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಪ್ರಸಾದ್‌ರಾಜ್ ಕಾಂಚನ್, ಮುನಿಯಾಲು ಉದಯಕುಮಾರ್ ಶೆಟ್ಟಿ ಸೇರಿದಂತೆ ಜಿಲ್ಲಾ ಮಟ್ಟದ ಕಾಂಗ್ರೆಸ್ ನಾಯಕರು ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಯುವಕರನ್ನ ಒಳಗೊಂಡು ಯೂಥ್ ಕಾಂಗ್ರೆಸ್ ನಡೆಸಬೇಕಾದ ಕಾರ್ಯ ಚಟುವಟಿಕೆಗಳ ಬಗ್ಗೆ ಮಂಜುನಾಥಗೌಡ ಸಲಹೆಗಳನ್ನು ನೀಡಿದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!