ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಜೂ.25ರಿಂದ ಉಚಿತ ಸಹಜ ಯೋಗ ಧ್ಯಾನೋತ್ಸವ

ಉಡುಪಿ ಜಿಲ್ಲೆಯಲ್ಲಿ ಉಚಿತ ಸಹಜ ಯೋಗ ಧ್ಯಾನೋತ್ಸವ ಜೂ.25ರಿಂದ 29ರವರೆಗೆ ನಡೆಯಲಿದೆ ಎಂದು ಪದ್ಮಾ ಗಂಗಾಧರ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜೂ.25ರಂದು ಬೆಳಗ್ಗೆ 9.30ರಿಂದ ಸಂಜೆ 4ರವರೆಗೆ ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನ, ಜೂ.26ರಂದು ಶ್ರೀಕೃಷ್ಣ ಮಠದ ರಾಜಾಂಗಣ, ಸಂಜೆ 6ರಿಂದ 9ರವರೆಗೆ ಬೈಲೂರು ಮಹಿಷಮರ್ದಿನಿ ದೇವಸ್ಥಾನ, ಜೂ.28ರಂದು ಬೆಳಗ್ಗೆ 9ರಿಂದ ಸಂಜೆ 9ರ ವರೆಗೆ ಅಜ್ಜರಕಾಡು ಪುರಭವನ ಹಾಗೂ ಜೂ.29ರಂದು ಫಿಶರೀಸ್ ಸಭಾಭವನದಲ್ಲಿ ನಡೆಯಲಿದೆ ಎಂದ್ರು. ಸಹಜ ಯೋಗದಿಂದ ಏಕಾಗ್ರತೆ ಹಾಗೂ ಸೃಜನಶೀಲತೆ ಹೆಚ್ಚಳವಾಗಲಿದೆ. ದಿನನಿತ್ಯದ ಒತ್ತಡಗಳ ನಡುವೆ ಮನಸ್ಸು ಸ್ಥಿರವಾಗಿರಲಿದೆ. ರೋಗ ನಿರೋಧಕ ಶಕ್ತಿ ಬಲಪಡಿಸುವ ಜತೆಗೆ ಶಾಂತಿ ಹಾಗೂ ಸಂತೋಷದ ಅನುಭವ ನೀಡುತ್ತದೆ. ಸಹಾನುಭೂತಿ, ಸಹನೆ ಮತ್ತು ದೆಯಂತಹ ಗುಣಗಳನ್ನು ವೃದ್ಧಿಸುತ್ತದೆ ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಉಡುಪಿ ಸೆಂಟರ್ ಅಧ್ಯಕ್ಷ ವಿಷ್ಣುಮೂರ್ತಿ ಉಡುಪ, ಕಾರ್ಯಕರ್ತರಾದ ನವೀನ್ ಶೆಟ್ಟಿ, ಗೋವರ್ಧನ ತಿಂಗಳಾಯ, ಅಭಿಷೇಕ್ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!