ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಜಲಪಾತ ವೀಕ್ಷಣೆಗೆಂದು ಹೋದ ಯುವಕ ನೀರುಪಾಲು

ಉಡುಪಿ: ಜಲಪಾತ ನೋಡಲು ಹೋಗಿದ್ದ ಯುವಕನೊಬ್ಬ ಕಾಲು ಜಾರಿ ನೀರಿಗೆ ಬಿದ್ದಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ನಡೆದಿದೆ.
ನೀರಿಗೆ ಬಿದ್ದ ಯುವಕನನ್ನು ಭದ್ರಾವತಿ ಮೂಲದ 23 ವರ್ಷದ ಶರತ್ ಕುಮಾರ್ ಎಂದು ಗುರುತಿಸಲಾಗಿದೆ. ಭಾನುವಾರ ಸ್ನೇಹಿತನೊಂದಿಗೆ ಕೊಲ್ಲೂರಿಗೆ ಬಂದಿದ್ದ ಶರತ್, ಅರಶಿನಗುಂಡಿ ಜಲಪಾತಕ್ಕೆ ಹೋಗಿದ್ದರು. ಬಂಡೆಯ ಮೇಲೆ ನಿಂತು ವಿಡಿಯೋ ಮಾಡುತ್ತಿದ್ದಾಗ ಕಾಲು ಜಾರಿ ಬಿದ್ದಿದ್ದಾರೆ. ಭದ್ರಾವತಿಯಿಂದ ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಯುವಕ ಅರಶಿನಗುಂಡಿ ಜಲಪಾತ ವೀಕ್ಷಣೆಗೆಂದು ತೆರಳಿದ್ದರು.

ಜೊತೆಯಲ್ಲಿದ್ದ ಸ್ನೇಹಿತ ತಕ್ಷಣ ಸಮೀಪದ ಅರಣ್ಯ ಇಲಾಖೆ ಸಿಬ್ಬಂದಿಗೆ ಸುದ್ದಿ ತಿಳಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ, ಅಗ್ನಿಶಾಮಕ ದಳ ಸಿಬ್ಬಂದಿ, ಸ್ಥಳೀಯರ ಸಹಕಾರದಿಂದ ಹುಡುಕಿದರೂ ಇದುವರೆಗೆ ಮೃತ ದೇಹ ಪತ್ತೆಯಾಗಿಲ್ಲ ಘಟನಾ ಸ್ಥಳಕ್ಕೆ ಕೊಲ್ಲೂರು ಪಿಎಸ್‌ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!