ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್ಲುಗಳ ಬಗ್ಗೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಚರ್ಚಿಸಲಾಗಿದೆ.
ಬಿಲ್ಲುಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ. ಅವುಗಳನ್ನು ತರಿಸಿ ಅನುಮೋದನೆ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಮಾಡಲಾಗಿದೆ. ಇದೇ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ವಾರದ ಹಿಂದೆ 16 ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ಭೇಟಿ ಮಾಡಿದ್ದು, ಎರಡನೇ ಹೆಚ್ಚುವರಿ ಮನವಿಯನ್ನು ಕೊಟ್ಟು, 14 ನೇ ಹಣಕಾಸು ಆಯೋಗದಲ್ಲಿ 4.7% ಅಡ್ಡವಾಗಿ ತೆರಿಗೆ ಹಂಚಿಕೆಯಾಗಿತ್ತು. 15 ನೇ ಹಣಕಾಸು ಆಯೋಗದಲ್ಲಿ 3.6% ಆಗಿದೆ. ಶೇಕಡಾ 1.1% ಕಡಿಮೆಯಾಗಿದ್ದು, ಇದು ಒಟ್ಟಾರೆ ಅನುದಾನ ಹಂಚಿಕೆಯಲ್ಲಿ ಶೇ. 23% ಗಿಂತಲೂ ಕಡಿಮೆಯಾಗಿದೆ. 5 ವರ್ಷಗಳಲ್ಲಿ ಒಟ್ಟು 80000 ಕೋಟಿ ಕಡಿಮೆಯಾಗಿದೆ ಎಂದಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…