ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತ ಮಹತ್ವದ ಸಭೆ

ಆಮ್ ಆದ್ಮಿ ಪಕ್ಷದ ಮುಂದಿನ ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತ ಅಭ್ಯರ್ಥಿಗಳೊಂದಿಗೆ ಹಾಗೂ ಪಕ್ಷದ ಪ್ರಮುಖ ನಾಯಕರೊಂದಿಗೆ ಇಂದು ಮಹತ್ವದ ಸಭೆ ನಡೆಯಿತು.

ಕ್ಷೇತ್ರದ ಪರಿಸ್ಥಿತಿ, ಜನತೆಯ ಅವಶ್ಯಕತೆಗಳು ಹಾಗೂ ಚುನಾವಣಾ ತಂತ್ರದ ಬಗ್ಗೆ ಗಂಭೀರ ಚರ್ಚೆ ನಡೆದಿದ್ದು, ಬಲಿಷ್ಠ ಮುಂದಿನ ಹೆಜ್ಜೆಗಳಿಗಾಗಿ ರೂಪುರೇಖೆ ಬಗ್ಗೆ ಚರ್ಚಿಸಲಾಯಿತು. ಇದಕ್ಕೆ ಸೇರ್ಪಡೆಯಾಗಿ, ದಕ್ಷಿಣ ಕನ್ನಡ ಆಮ್ ಆದ್ಮಿ ಪಕ್ಷದ ವತಿಯಿಂದ ಇತ್ತೀಚೆಗೆ ಗುಜರಾತ್ ಮತ್ತು ಪಂಜಾಬ್ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದನ್ನು ಸಂಭ್ರಮಿಸಿ ವಿಜಯೋತ್ಸವವನ್ನು ಮಂಗಳೂರು ಸೋಜಾ ಆರ್ಕೆಡ್‌ನಲ್ಲಿರುವ ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!