ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತ ಮಹತ್ವದ ಸಭೆ

ಆಮ್ ಆದ್ಮಿ ಪಕ್ಷದ ಮುಂದಿನ ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತ ಅಭ್ಯರ್ಥಿಗಳೊಂದಿಗೆ ಹಾಗೂ ಪಕ್ಷದ ಪ್ರಮುಖ ನಾಯಕರೊಂದಿಗೆ ಇಂದು ಮಹತ್ವದ ಸಭೆ ನಡೆಯಿತು.

ಕ್ಷೇತ್ರದ ಪರಿಸ್ಥಿತಿ, ಜನತೆಯ ಅವಶ್ಯಕತೆಗಳು ಹಾಗೂ ಚುನಾವಣಾ ತಂತ್ರದ ಬಗ್ಗೆ ಗಂಭೀರ ಚರ್ಚೆ ನಡೆದಿದ್ದು, ಬಲಿಷ್ಠ ಮುಂದಿನ ಹೆಜ್ಜೆಗಳಿಗಾಗಿ ರೂಪುರೇಖೆ ಬಗ್ಗೆ ಚರ್ಚಿಸಲಾಯಿತು. ಇದಕ್ಕೆ ಸೇರ್ಪಡೆಯಾಗಿ, ದಕ್ಷಿಣ ಕನ್ನಡ ಆಮ್ ಆದ್ಮಿ ಪಕ್ಷದ ವತಿಯಿಂದ ಇತ್ತೀಚೆಗೆ ಗುಜರಾತ್ ಮತ್ತು ಪಂಜಾಬ್ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದನ್ನು ಸಂಭ್ರಮಿಸಿ ವಿಜಯೋತ್ಸವವನ್ನು ಮಂಗಳೂರು ಸೋಜಾ ಆರ್ಕೆಡ್‌ನಲ್ಲಿರುವ ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!