ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮನೆಗೆ ಹೋಗಲು ಹತ್ತಿಸಿಕೊಳ್ಳದ ರಿಕ್ಷಾ; ಆಟೋ ಖರೀದಿಸಿ ಬಾಡಿಗೆಗೆ ಕೊಟ್ಟ ಮಂಗಳಮುಖಿ

ಸಮಾಜದಲ್ಲಿ ಮಂಗಳಮುಖಿಯರೆಂದರೆ ತಾತ್ಸಾರದಿಂದ ಕಾಣುವವರೇ ಹೆಚ್ಚು. ಹಾಗಾಗಿ ಅವರು ಪ್ರತಿ ಹೆಜ್ಜೆಯಲ್ಲಿಯೂ ಅವಮಾನ ಅನುಭವಿಸುತ್ತಿದ್ದಾರೆ.

ಇದೇ ರೀತಿ ಮನೆಗೆ ಹೋಗಲು ರಿಕ್ಷಾದವರು ತನ್ನನ್ನು ಹತ್ತಿಸಿಕೊಳ್ಳಲಿಲ್ಲ ಎಂದು ಅವಮಾನಗೊಂಡ ಮಂಗಳಮುಖಿಯೊಬ್ಬರು ನಾಲ್ಕು ರಿಕ್ಷಾ ಖರೀದಿಸಿ ಬಾಡಿಗೆಗೆ ನೀಡುತ್ತಿದ್ದಾರೆ. ಅನಿ ಮಂಗಳೂರು ಎಂಬ ಸ್ವಾಭಿಮಾನದ ಮಂಗಳಮುಖಿ ಮೂಲತಃ ರಾಯಚೂರಿನವರು. ಮಂಗಳೂರಿನಲ್ಲಿ ವಿದ್ಯಾಭ್ಯಾಸಕ್ಕೆ ಬಂದ ಇವರು ಇದೀಗ ಇಲ್ಲಿಯೇ ನೆಲೆ ನಿಂತಿದ್ದಾರೆ. ಬಿಎ ಬಳಿಕ ಬಿಎಡ್ ಎರಡು ಸೆಮಿಸ್ಟರ್ ಬರೆದ ಇವರು ಮಂಗಳಮುಖಿಯರಿಗೆ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಲು ಕಷ್ಟ ಎಂದು ಅರಿತು ಶಿಕ್ಷಣವನ್ನು ಮೊಟಕುಗೊಳಿಸಿದ್ರು. ಜೀವನದಲ್ಲಿ ಸಾಕಷ್ಟು ಅವಮಾನಗಳನ್ನು ಎದುರಿಸಿದ್ದಾರೆ. ಈ ಅವಮಾನಗಳೇ ರಿಕ್ಷಾ ಖರೀದಿಗೆ ಪ್ರೇರಣೆಯಾಗಿದೆ ಎಂದಿದ್ದಾರೆ ಅನಿ ಮಂಗಳೂರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!