ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮನೆಗೆ ಹೋಗಲು ಹತ್ತಿಸಿಕೊಳ್ಳದ ರಿಕ್ಷಾ; ಆಟೋ ಖರೀದಿಸಿ ಬಾಡಿಗೆಗೆ ಕೊಟ್ಟ ಮಂಗಳಮುಖಿ

ಸಮಾಜದಲ್ಲಿ ಮಂಗಳಮುಖಿಯರೆಂದರೆ ತಾತ್ಸಾರದಿಂದ ಕಾಣುವವರೇ ಹೆಚ್ಚು. ಹಾಗಾಗಿ ಅವರು ಪ್ರತಿ ಹೆಜ್ಜೆಯಲ್ಲಿಯೂ ಅವಮಾನ ಅನುಭವಿಸುತ್ತಿದ್ದಾರೆ.

ಇದೇ ರೀತಿ ಮನೆಗೆ ಹೋಗಲು ರಿಕ್ಷಾದವರು ತನ್ನನ್ನು ಹತ್ತಿಸಿಕೊಳ್ಳಲಿಲ್ಲ ಎಂದು ಅವಮಾನಗೊಂಡ ಮಂಗಳಮುಖಿಯೊಬ್ಬರು ನಾಲ್ಕು ರಿಕ್ಷಾ ಖರೀದಿಸಿ ಬಾಡಿಗೆಗೆ ನೀಡುತ್ತಿದ್ದಾರೆ. ಅನಿ ಮಂಗಳೂರು ಎಂಬ ಸ್ವಾಭಿಮಾನದ ಮಂಗಳಮುಖಿ ಮೂಲತಃ ರಾಯಚೂರಿನವರು. ಮಂಗಳೂರಿನಲ್ಲಿ ವಿದ್ಯಾಭ್ಯಾಸಕ್ಕೆ ಬಂದ ಇವರು ಇದೀಗ ಇಲ್ಲಿಯೇ ನೆಲೆ ನಿಂತಿದ್ದಾರೆ. ಬಿಎ ಬಳಿಕ ಬಿಎಡ್ ಎರಡು ಸೆಮಿಸ್ಟರ್ ಬರೆದ ಇವರು ಮಂಗಳಮುಖಿಯರಿಗೆ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಲು ಕಷ್ಟ ಎಂದು ಅರಿತು ಶಿಕ್ಷಣವನ್ನು ಮೊಟಕುಗೊಳಿಸಿದ್ರು. ಜೀವನದಲ್ಲಿ ಸಾಕಷ್ಟು ಅವಮಾನಗಳನ್ನು ಎದುರಿಸಿದ್ದಾರೆ. ಈ ಅವಮಾನಗಳೇ ರಿಕ್ಷಾ ಖರೀದಿಗೆ ಪ್ರೇರಣೆಯಾಗಿದೆ ಎಂದಿದ್ದಾರೆ ಅನಿ ಮಂಗಳೂರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!