ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮನೆಗೆ ಹೋಗಲು ಹತ್ತಿಸಿಕೊಳ್ಳದ ರಿಕ್ಷಾ; ಆಟೋ ಖರೀದಿಸಿ ಬಾಡಿಗೆಗೆ ಕೊಟ್ಟ ಮಂಗಳಮುಖಿ

ಸಮಾಜದಲ್ಲಿ ಮಂಗಳಮುಖಿಯರೆಂದರೆ ತಾತ್ಸಾರದಿಂದ ಕಾಣುವವರೇ ಹೆಚ್ಚು. ಹಾಗಾಗಿ ಅವರು ಪ್ರತಿ ಹೆಜ್ಜೆಯಲ್ಲಿಯೂ ಅವಮಾನ ಅನುಭವಿಸುತ್ತಿದ್ದಾರೆ.

ಇದೇ ರೀತಿ ಮನೆಗೆ ಹೋಗಲು ರಿಕ್ಷಾದವರು ತನ್ನನ್ನು ಹತ್ತಿಸಿಕೊಳ್ಳಲಿಲ್ಲ ಎಂದು ಅವಮಾನಗೊಂಡ ಮಂಗಳಮುಖಿಯೊಬ್ಬರು ನಾಲ್ಕು ರಿಕ್ಷಾ ಖರೀದಿಸಿ ಬಾಡಿಗೆಗೆ ನೀಡುತ್ತಿದ್ದಾರೆ. ಅನಿ ಮಂಗಳೂರು ಎಂಬ ಸ್ವಾಭಿಮಾನದ ಮಂಗಳಮುಖಿ ಮೂಲತಃ ರಾಯಚೂರಿನವರು. ಮಂಗಳೂರಿನಲ್ಲಿ ವಿದ್ಯಾಭ್ಯಾಸಕ್ಕೆ ಬಂದ ಇವರು ಇದೀಗ ಇಲ್ಲಿಯೇ ನೆಲೆ ನಿಂತಿದ್ದಾರೆ. ಬಿಎ ಬಳಿಕ ಬಿಎಡ್ ಎರಡು ಸೆಮಿಸ್ಟರ್ ಬರೆದ ಇವರು ಮಂಗಳಮುಖಿಯರಿಗೆ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಲು ಕಷ್ಟ ಎಂದು ಅರಿತು ಶಿಕ್ಷಣವನ್ನು ಮೊಟಕುಗೊಳಿಸಿದ್ರು. ಜೀವನದಲ್ಲಿ ಸಾಕಷ್ಟು ಅವಮಾನಗಳನ್ನು ಎದುರಿಸಿದ್ದಾರೆ. ಈ ಅವಮಾನಗಳೇ ರಿಕ್ಷಾ ಖರೀದಿಗೆ ಪ್ರೇರಣೆಯಾಗಿದೆ ಎಂದಿದ್ದಾರೆ ಅನಿ ಮಂಗಳೂರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!