ಸಮಾಜದಲ್ಲಿ ಮಂಗಳಮುಖಿಯರೆಂದರೆ ತಾತ್ಸಾರದಿಂದ ಕಾಣುವವರೇ ಹೆಚ್ಚು. ಹಾಗಾಗಿ ಅವರು ಪ್ರತಿ ಹೆಜ್ಜೆಯಲ್ಲಿಯೂ ಅವಮಾನ ಅನುಭವಿಸುತ್ತಿದ್ದಾರೆ.
ಇದೇ ರೀತಿ ಮನೆಗೆ ಹೋಗಲು ರಿಕ್ಷಾದವರು ತನ್ನನ್ನು ಹತ್ತಿಸಿಕೊಳ್ಳಲಿಲ್ಲ ಎಂದು ಅವಮಾನಗೊಂಡ ಮಂಗಳಮುಖಿಯೊಬ್ಬರು ನಾಲ್ಕು ರಿಕ್ಷಾ ಖರೀದಿಸಿ ಬಾಡಿಗೆಗೆ ನೀಡುತ್ತಿದ್ದಾರೆ. ಅನಿ ಮಂಗಳೂರು ಎಂಬ ಸ್ವಾಭಿಮಾನದ ಮಂಗಳಮುಖಿ ಮೂಲತಃ ರಾಯಚೂರಿನವರು. ಮಂಗಳೂರಿನಲ್ಲಿ ವಿದ್ಯಾಭ್ಯಾಸಕ್ಕೆ ಬಂದ ಇವರು ಇದೀಗ ಇಲ್ಲಿಯೇ ನೆಲೆ ನಿಂತಿದ್ದಾರೆ. ಬಿಎ ಬಳಿಕ ಬಿಎಡ್ ಎರಡು ಸೆಮಿಸ್ಟರ್ ಬರೆದ ಇವರು ಮಂಗಳಮುಖಿಯರಿಗೆ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಲು ಕಷ್ಟ ಎಂದು ಅರಿತು ಶಿಕ್ಷಣವನ್ನು ಮೊಟಕುಗೊಳಿಸಿದ್ರು. ಜೀವನದಲ್ಲಿ ಸಾಕಷ್ಟು ಅವಮಾನಗಳನ್ನು ಎದುರಿಸಿದ್ದಾರೆ. ಈ ಅವಮಾನಗಳೇ ರಿಕ್ಷಾ ಖರೀದಿಗೆ ಪ್ರೇರಣೆಯಾಗಿದೆ ಎಂದಿದ್ದಾರೆ ಅನಿ ಮಂಗಳೂರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…