ಜನ ಮನದ ನಾಡಿ ಮಿಡಿತ

Advertisement

ಭಾರತ: ಶುಭಾಂಶು ಶುಕ್ಲಾರಿದ್ದ ನೌಕೆ ಹೊತ್ತು ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಜಿಗಿದ ಫಾಲ್ಕನ್ ರಾಕೆಟ್

ಬಾಹ್ಯಾಕಾಶ ಕ್ಷೇತದಲ್ಲಿ ಭಾರತ ಮತ್ತೊಂದು ದೊಡ್ಡ ಹೆಜ್ಜೆಯನ್ನಿಡಲು ಮುನ್ನುಡಿ ಬರೆದಿದೆ.  ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾನಿಗಳು ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿ0ದ ನಭಕ್ಕೆ ಹಾರಿದ್ದಾರೆ.

ಜೂನ್ 25 ರಂದು ಮಧ್ಯಾಹ್ನ 12.01 ಗಂಟೆಗೆ ಸರಿಯಾಗಿ ಇಕ್ಸಿಯೋಂ ನೌಕೆಯನ್ನು ಹೊತ್ತು ಫಾಲ್ಕನ್ 9 ರಾಕೆಟ್ ನಭಕ್ಕೆ ಯಶಸ್ವಿಯಾಗಿ ಜಿಗಿದಿದೆ. ನೌಕೆಯಲ್ಲಿ ಅಮೆರಿಕಾ, ಭಾರತ, ಪೋಲೆಂಡ್, ಹಂಗೇರಿ ದೇಶದ ನಾಲ್ವರು ಗಗನಯಾತ್ರಿಗಳು ಕೂಡ ಪ್ರಯಾಣ ಬೆಳೆಸಿದ್ದಾರೆ. ಭಾರತದ ಶುಭಾಂಶು ಶುಕ್ಲಾ, ಅಮೆರಿಕಾದ ಪೆಗ್ಗಿ ವಿಟ್ಲನ್, ಪೋಲೆಂಡ್‌ನ ನವೋಖ್ ಉಝ್ ನಾಸ್ತಿ, ಹಂಗೇರಿಯ ಟಿಬರ್ ಕಪು ಬಾಹ್ಯಾಕಾಶ ಕೇಂದ್ರಕ್ಕೆ ಪ್ರಯಾಣ ಮಾಡಿದ್ದಾರೆ.

ಈ ನಾಲ್ವರು 14 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 60 ವೈಜ್ಞಾನಿಕ ಪ್ರಯೋಗವನ್ನು ನಡೆಸಲಿದ್ದಾರೆ. ಪ್ರಮುಖವಾಗಿ ಬಾಹ್ಯಾಕಾಶದ ಗುರುತ್ವಾಕರ್ಷಣೆ, ಲೈಫ್, ಬಯೋಲಾಜಿಕಲ್, ಭೂಮಿ ವೀಕ್ಷಣೆ, ಮೆಟಿರಿಯಲ್ ಸೈನ್ಸ್ ಬಗ್ಗೆ ಅಧ್ಯಯನ ಹಾಗೂ ಸಂಶೋಧನೆ ಕೈಗೊಳ್ಳಲಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

error: Content is protected !!