ಬಾಹ್ಯಾಕಾಶ ಕ್ಷೇತದಲ್ಲಿ ಭಾರತ ಮತ್ತೊಂದು ದೊಡ್ಡ ಹೆಜ್ಜೆಯನ್ನಿಡಲು ಮುನ್ನುಡಿ ಬರೆದಿದೆ. ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾನಿಗಳು ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿ0ದ ನಭಕ್ಕೆ ಹಾರಿದ್ದಾರೆ.
ಜೂನ್ 25 ರಂದು ಮಧ್ಯಾಹ್ನ 12.01 ಗಂಟೆಗೆ ಸರಿಯಾಗಿ ಇಕ್ಸಿಯೋಂ ನೌಕೆಯನ್ನು ಹೊತ್ತು ಫಾಲ್ಕನ್ 9 ರಾಕೆಟ್ ನಭಕ್ಕೆ ಯಶಸ್ವಿಯಾಗಿ ಜಿಗಿದಿದೆ. ನೌಕೆಯಲ್ಲಿ ಅಮೆರಿಕಾ, ಭಾರತ, ಪೋಲೆಂಡ್, ಹಂಗೇರಿ ದೇಶದ ನಾಲ್ವರು ಗಗನಯಾತ್ರಿಗಳು ಕೂಡ ಪ್ರಯಾಣ ಬೆಳೆಸಿದ್ದಾರೆ. ಭಾರತದ ಶುಭಾಂಶು ಶುಕ್ಲಾ, ಅಮೆರಿಕಾದ ಪೆಗ್ಗಿ ವಿಟ್ಲನ್, ಪೋಲೆಂಡ್ನ ನವೋಖ್ ಉಝ್ ನಾಸ್ತಿ, ಹಂಗೇರಿಯ ಟಿಬರ್ ಕಪು ಬಾಹ್ಯಾಕಾಶ ಕೇಂದ್ರಕ್ಕೆ ಪ್ರಯಾಣ ಮಾಡಿದ್ದಾರೆ.
ಈ ನಾಲ್ವರು 14 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 60 ವೈಜ್ಞಾನಿಕ ಪ್ರಯೋಗವನ್ನು ನಡೆಸಲಿದ್ದಾರೆ. ಪ್ರಮುಖವಾಗಿ ಬಾಹ್ಯಾಕಾಶದ ಗುರುತ್ವಾಕರ್ಷಣೆ, ಲೈಫ್, ಬಯೋಲಾಜಿಕಲ್, ಭೂಮಿ ವೀಕ್ಷಣೆ, ಮೆಟಿರಿಯಲ್ ಸೈನ್ಸ್ ಬಗ್ಗೆ ಅಧ್ಯಯನ ಹಾಗೂ ಸಂಶೋಧನೆ ಕೈಗೊಳ್ಳಲಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…