ಬಾಹ್ಯಾಕಾಶ ಕ್ಷೇತದಲ್ಲಿ ಭಾರತ ಮತ್ತೊಂದು ದೊಡ್ಡ ಹೆಜ್ಜೆಯನ್ನಿಡಲು ಮುನ್ನುಡಿ ಬರೆದಿದೆ. ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾನಿಗಳು ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿ0ದ ನಭಕ್ಕೆ ಹಾರಿದ್ದಾರೆ.
ಜೂನ್ 25 ರಂದು ಮಧ್ಯಾಹ್ನ 12.01 ಗಂಟೆಗೆ ಸರಿಯಾಗಿ ಇಕ್ಸಿಯೋಂ ನೌಕೆಯನ್ನು ಹೊತ್ತು ಫಾಲ್ಕನ್ 9 ರಾಕೆಟ್ ನಭಕ್ಕೆ ಯಶಸ್ವಿಯಾಗಿ ಜಿಗಿದಿದೆ. ನೌಕೆಯಲ್ಲಿ ಅಮೆರಿಕಾ, ಭಾರತ, ಪೋಲೆಂಡ್, ಹಂಗೇರಿ ದೇಶದ ನಾಲ್ವರು ಗಗನಯಾತ್ರಿಗಳು ಕೂಡ ಪ್ರಯಾಣ ಬೆಳೆಸಿದ್ದಾರೆ. ಭಾರತದ ಶುಭಾಂಶು ಶುಕ್ಲಾ, ಅಮೆರಿಕಾದ ಪೆಗ್ಗಿ ವಿಟ್ಲನ್, ಪೋಲೆಂಡ್ನ ನವೋಖ್ ಉಝ್ ನಾಸ್ತಿ, ಹಂಗೇರಿಯ ಟಿಬರ್ ಕಪು ಬಾಹ್ಯಾಕಾಶ ಕೇಂದ್ರಕ್ಕೆ ಪ್ರಯಾಣ ಮಾಡಿದ್ದಾರೆ.
ಈ ನಾಲ್ವರು 14 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 60 ವೈಜ್ಞಾನಿಕ ಪ್ರಯೋಗವನ್ನು ನಡೆಸಲಿದ್ದಾರೆ. ಪ್ರಮುಖವಾಗಿ ಬಾಹ್ಯಾಕಾಶದ ಗುರುತ್ವಾಕರ್ಷಣೆ, ಲೈಫ್, ಬಯೋಲಾಜಿಕಲ್, ಭೂಮಿ ವೀಕ್ಷಣೆ, ಮೆಟಿರಿಯಲ್ ಸೈನ್ಸ್ ಬಗ್ಗೆ ಅಧ್ಯಯನ ಹಾಗೂ ಸಂಶೋಧನೆ ಕೈಗೊಳ್ಳಲಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…