ಜನ ಮನದ ನಾಡಿ ಮಿಡಿತ

Advertisement

ಮುಂದಿನ 48 ಗಂಟೆಗಳಲ್ಲಿ ದೇಶದಾದ್ಯಂತ ಭಾರೀ ಮಳೆ- ಹೈ ಅಲರ್ಟ್

ಮುಂದಿನ 48 ಗಂಟೆಗಳಲ್ಲಿ ದೇಶದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹೈ ಅಲರ್ಟ್ ಘೋಷಿಸಿದೆ

ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಬಾರಿ ಮಳೆಯಾಗುತ್ತಿದ್ದು, ಇದೀಗ ದೇಶಾದ್ಯಂತ ಹವಾಮಾನ ವೈಪರಿತ್ಯ ಉಂಟಾಗಲಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಮುನ್ಸೂಚನೆ ಇದ್ದು, ಸುಳಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಧ್ಯಪ್ರದೇಶದಲ್ಲಿ ಚಂಡಮಾರುತದ ಪರಿಣಾಮ ಪ್ರಾರಂಭವಾಗಿದೆ, ಕಡಿಮೆ ಒತ್ತಡದ ಚಂಡಮಾರುತವು ದಕ್ಷಿಣ ಒಡಿಶಾ ಮತ್ತು ಪಕ್ಕದ ಪ್ರದೇಶಗಳಲ್ಲಿ ವಿಸ್ತರಿಸಲಿದೆ ಎಂದು ಇಲಾಖೆ ತಿಳಿಸಿದೆ. ಮಧ್ಯಪ್ರದೇಶದಲ್ಲಿ ಚಂಡಮಾರುತದ ಪರಿಣಾಮ ಪ್ರಾರಂಭವಾಗಿದೆ, ಕಡಿಮೆ ಒತ್ತಡದ ಚಂಡಮಾರುತವು ದಕ್ಷಿಣ ಒಡಿಶಾ ಮತ್ತು ಪಕ್ಕದ ಪ್ರದೇಶಗಳಲ್ಲಿ ವಿಸ್ತರಿಸಲಿದೆ ಎಂದು ಇಲಾಖೆ ತಿಳಿಸಿದೆ. ಕೋಲ್ಕತ್ತಾ ಸೇರಿದಂತೆ ದಕ್ಷಿಣ ಬಂಗಾಳದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರ್ನಾಟಕದ ಇತರ ಭಾಗಗಳಲ್ಲಿ ಆಗಾಗ ಮಳೆಯಾಗುತ್ತಿದ್ದು, ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಸಾರ್ವಜನಿಕರು ನದಿ ದಡಕ್ಕೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!