ಮುಂದಿನ 48 ಗಂಟೆಗಳಲ್ಲಿ ದೇಶದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹೈ ಅಲರ್ಟ್ ಘೋಷಿಸಿದೆ
ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಬಾರಿ ಮಳೆಯಾಗುತ್ತಿದ್ದು, ಇದೀಗ ದೇಶಾದ್ಯಂತ ಹವಾಮಾನ ವೈಪರಿತ್ಯ ಉಂಟಾಗಲಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಮುನ್ಸೂಚನೆ ಇದ್ದು, ಸುಳಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಧ್ಯಪ್ರದೇಶದಲ್ಲಿ ಚಂಡಮಾರುತದ ಪರಿಣಾಮ ಪ್ರಾರಂಭವಾಗಿದೆ, ಕಡಿಮೆ ಒತ್ತಡದ ಚಂಡಮಾರುತವು ದಕ್ಷಿಣ ಒಡಿಶಾ ಮತ್ತು ಪಕ್ಕದ ಪ್ರದೇಶಗಳಲ್ಲಿ ವಿಸ್ತರಿಸಲಿದೆ ಎಂದು ಇಲಾಖೆ ತಿಳಿಸಿದೆ. ಮಧ್ಯಪ್ರದೇಶದಲ್ಲಿ ಚಂಡಮಾರುತದ ಪರಿಣಾಮ ಪ್ರಾರಂಭವಾಗಿದೆ, ಕಡಿಮೆ ಒತ್ತಡದ ಚಂಡಮಾರುತವು ದಕ್ಷಿಣ ಒಡಿಶಾ ಮತ್ತು ಪಕ್ಕದ ಪ್ರದೇಶಗಳಲ್ಲಿ ವಿಸ್ತರಿಸಲಿದೆ ಎಂದು ಇಲಾಖೆ ತಿಳಿಸಿದೆ. ಕೋಲ್ಕತ್ತಾ ಸೇರಿದಂತೆ ದಕ್ಷಿಣ ಬಂಗಾಳದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರ್ನಾಟಕದ ಇತರ ಭಾಗಗಳಲ್ಲಿ ಆಗಾಗ ಮಳೆಯಾಗುತ್ತಿದ್ದು, ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಸಾರ್ವಜನಿಕರು ನದಿ ದಡಕ್ಕೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…