ಹುಣಸೂರು ಟೌನ್ ನಲ್ಲಿರುವ ಡಿ. ದೇವರಾಜ ಅರಸ್ ಬಾಲಕರ ಪದವಿಪೂರ್ವ ಕಾಲೇಜಿನ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕವನ್ನು ಪಡೆದು ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಮೇಲ್ಕಂಡ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಶ್ರೀಮತಿ ಸುಧಾಮಣಿಯವರು, ಶ್ರೀ ಶಾಂತಕುಮಾರ್ರವರು, ಜೆ. ಮಹದೇವರವರು ದಲಿತ ಹಿರಿಯ ಮುಖಂಡರು, ಮಹದೇವಮ್ಮ ಕಟ್ಟೆ ಮಳಲವಾಡಿ ದಲಿತ ಮಹಿಳಾ ಒಕ್ಕೂಟದ ಜಿಲ್ಲಾ ಸಂಚಾಲಕಿ (ಅಂಬೇಡ್ಕರ್ ವಾದ) ಡೇವಿಡ್ ರತ್ನಪುರಿರವರು, ಪ್ರಕಾಶ್ ಎಂ. ಆರ್. ಹೊಸಹಳ್ಳಿ ರವರು, ಕೃಷ್ಣ ಕೊಳಗಟ್ಟರವರು ಕಲಾವಿದರಾದ ಹನುಮಯ್ಯ ರವರು, ಸೋಮಯ್ಯರವರು, ಕಿಟ್ಟಪ್ಪರವರು, ಸೋಮೇಗೌಡರವರು, ಪುಟ್ಟಮಲ್ಲುರವರು, ಕಾಲೇಜಿನ ನೌಕರ ವರ್ಗದವರು ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…