ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಕುಂಬ್ರದ ಕಾವು ನಿವಾಸಿ ಸತೀಶ್ ಕುಮಾರ್ ಹೃದಯಘಾತದಿಂದ ಬೆಂಗಳೂರಿನಲ್ಲಿ ನಿಧನ.

ಪುತ್ತೂರು: ಮಲ್ನಾಡ್ ಇನ್ಫೋಟೆಕ್ ಸ್ಟೇಟ್ ಕೋ ಆರ್ಡಿನೇಟರ್, ಮಾಜಿ ಪಿಸಿಎನ್ ಕೇಬಲ್ ನೆಟ್ವರ್ಕ್ ಪಾಟ್ನರ್, ಕುಂಬ್ರದ ಕಾವು ನಿವಾಸಿ ಸತೀಶ್ ಕುಮಾರ್ (56.ವ) ಜೂ.25ರ ಮಧ್ಯಾಹ್ನ ಹೃದಯಘಾತದಿಂದಾಗಿ ಬೆಂಗಳೂರಿನಲ್ಲಿ ನಿಧನರಾದರು.

ಮೃತರು ತಾಯಿ, ಮಕ್ಕಳಾದ ಅನಿರುದ್ಧ, ಅನುರಾಗ್ ಮತ್ತು ಅಣ್ಣ ಬೆಂಗಳೂರಿನ ಹೊಟೇಲ್ ಉದ್ಯಮಿ ಹರೀಶ್, ತಮ್ಮ ರಿಪಬ್ಲಿಕ್ ಟಿ.ವಿ ಚಾನಲ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜೇಶ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!