ಗಾಗೇನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ತುಳಸಮ್ಮ ರವರವರಿಗೆ ಮಾನ್ಯ ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹೊಂಗಯ್ಯರವರು ಸನ್ಮಾನಿಸಿ ಗೌರವಿಸಿದರು.
ಇದೇ ಸಂದರ್ಭದಲ್ಲಿ ದಲಿತ ಯುವ ಮುಖಂಡರು ತುಳಸಮ್ಮ ಪರವಾಗಿ ಮತನಾಡಿ ದಲಿತ ಹೆಣ್ಣು ಮಗಳು ಅದ್ಯಕ್ಷರಾಗಿ ಆಯ್ಕೆ ಆಗಿರುವುದು ನಮಗೆ ಸಂತೋಷ ತಂದಿದೆ ಕಡಿಮೆ ಅವಧಿಯಲ್ಲಿ ಅಧ್ಯಕ್ಷರಾಗಿದ್ದು. ದಯವಿಟ್ಟು ಹೆಚ್ಚಿನ ಸಲಹೆ ಸಹಕಾರ ನೀಡಿ ಗಾಗೇನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಪ್ರೋತ್ಸಾಹ ನೀಡಬೇಕು ಎಂದು ಎಲ್ಲರಲ್ಲೂ ತುಳಸಮ್ಮನ ಪರವಾಗಿ ಮನವಿ ಮಾಡಿದರು. ಈ ವೇಳೆ ಯುವ ಮುಖಂಡರಾದ ದೊಡ್ಡಹೆಜ್ಜೂರು ನಾಗೇಶ್ ಸ್ವಾಭಿಮಾನಿ ಸೇನೆಯ ತಾಲ್ಲೂಕು ಅಧ್ಯಕ್ಷ, ಸಂತೋಷ್ ಕಟ್ಟಮಳಲವಾಡಿ, ಮದು ಕೆ ಎಂ ವಾಡಿ, ವಾಸು ಉಯಿಗೌಡನಹಳ್ಳಿ, ಮಂಜಣ್ಣ ಕರಣಕುಪ್ಪೆ, ರಘು ಕೆ ಎಂ ವಾಡಿ, ತುಳಸಮ್ಮ ರವರ ಮಗ ಶಿವಕುಮಾರ್ ಹಾಜರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…