ಜನ ಮನದ ನಾಡಿ ಮಿಡಿತ

Advertisement

ಹೈದರಾಬಾದ್: ಆಂಕರ್ ಸ್ವೇಚ್ಚ ವೋಟಾರ್ಕರ್ ನಿಧನ.. ಹಲವು ಅನುಮಾನ!

ತೆಲುಗು ಮಾಧ್ಯಮಗಳಲ್ಲಿ ನ್ಯೂಸ್ ಅಂಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸ್ವೇಚ್ಚ ವೋಟಾರ್ಕರ್ ಅವರು ಅನುಮಾನಸ್ಪಾದ ರೀತಿಯಲ್ಲಿ ಜೀವ ಬಿಟ್ಟಿದ್ದಾರೆ ಎಂದು ಹೇಳಲಾಗಿದೆ.

ಚಿಕ್ಕಡಪಲ್ಲಿಯ ಆರ್‌ಟಿ ಕ್ರಾಸ್ ರಸ್ತೆಯ ಜವಹರ್‌ನಗರದಲ್ಲಿನ ನಿವಾಸದಲ್ಲಿ ಈ ಘಟನೆ ನಡೆದಿದೆ. ನ್ಯೂಸ್ ಆಂಕರ್ ಸ್ವೇಚ್ಚ ವೋಟಾರ್ಕರ್ ಅವರು ಕಳೆದ 18 ವರ್ಷಗಳಿಂದ ತೆಲುಗು ಮಾಧ್ಯಮಗಳಲ್ಲಿ ಕೆಲಸ ಮಾಡುತ್ತಿದ್ದರು. ಪ್ರಸ್ತುತ ಅವರು ಟಿ ನ್ಯೂಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅವರ ಮನೆಯಲ್ಲಿನ ಫ್ಯಾನ್‌ಗೆ ಆಂಕರ್ ಸ್ವೇಚ್ಚ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಬಳಿಕ ಅವರ ಮೃತದೇಹವನ್ನು ನಗರದ ಗಾಂಧಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಹೇಳಲಾಗಿದೆ. ಆಂಕರ್ ನಿಧನ ಹೊಂದಿದ ಸುದ್ದಿ ತಿಳಿಯುತ್ತಿದ್ದಂತೆ ಸಂಬAಧಿಕರು, ಸ್ನೇಹಿತರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಆದರೆ ಆಂಕರ್ ಜೀವ ಕಳೆದುಕೊಂಡಿರುವುದಕ್ಕೆ ನಿಖರವಾದ ಮಾಹಿತಿ ತಿಳಿದು ಬರಬೇಕಿದೆ. ಇವರು ಜೀವ ಕಳೆದುಕೊಳ್ಳುವುದಕ್ಕೂ ಮೊದಲು ಇನ್‌ಸ್ಟಾದಲ್ಲಿ ಕೆಲ ಪೋಟೋಗಳನ್ನು ಶೇರ್ ಮಾಡಿದ್ದಾರೆ. ಈ ಪೋಸ್ಟ್ಗೆ ಟ್ಯಾಗ್‌ಲೈನ್ ಕೂಡ ಬರೆದಿದ್ದಾರೆ. ಮನಸು ಪ್ರಶಾಂತವಾಗಿ ಇದ್ರೆ ಆತ್ಮ ಮಾತನಾಡುತ್ತದೆ. ಬುದ್ಧ ಎಂದು ಬರೆದಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!