ಜನ ಮನದ ನಾಡಿ ಮಿಡಿತ

Advertisement

ಜಪಾನ್: ಜುಲೈ 5ರಂದು ಜಪಾನಿಗೆ ಅಪ್ಪಳಿಸಲಿದೆಯಂತೆ ಸುನಾಮಿ..?? ಕರಾಳ ಭವಿಷ್ಯವಾಣಿ

ಇನ್ನು ಆರು ದಿನಗಳಲ್ಲಿ ಜಪಾನಿನಲ್ಲಿ ಭಾರೀ ಸುನಾಮಿ ಸಂಭವಿಸುತ್ತದೆ ಎಂಬ ಭಯ, ಜಪಾನಿಗೆ ಪ್ರವಾಸಕ್ಕೆ ತೆರಳುವವರು ತಮ್ಮ ಪ್ರವಾಸ ರದ್ದು ಮಾಡುವಂತಹ ಸ್ಥಿತಿ ತಂದಿದೆ.

ಜುಲೈ 5 ರಂದು ಸುನಾಮಿ ಜಪಾನಿಗೆ ಅಪ್ಪಳಿಸುತ್ತದೆಂದು ಬಲ್ಗೇರಿಯನ್ ಭವಿಷ್ಯ ತಜ್ಞರಾದ ಬಾಬಾ ವಂಗ ಹೇಳಿದ್ದಾರೆ ಎನ್ನಲಾದ ಭವಿಷ್ಯ ಈ ಆತಂಕಕ್ಕೆ ಕಾರಣವಾಗಿದೆ. ಇದರಿಂದ ಅಲ್ಲಿಯ ಪ್ರವಾಸೋದ್ಯಮ ಕುಸಿದಿದೆ. ಜಪಾನಿನ ಸಮುದ್ರದಲ್ಲಿ ಭೂಕಂಪ ಸಂಭವಿಸುತ್ತದೆ, ಜ್ವಾಲಾಮುಖಿ ಭುಗಿಲೆದ್ದು ಲಾವಾರಸ ಕಾರುತ್ತದೆ, ಸುನಾಮಿ ಅಪ್ಪಳಿಸುತ್ತದೆ ಎಂಬೆಲ್ಲ ವದಂತಿಗಳು ಹರಿದಾಡತೊಡಗಿವೆ. 2011ರಲ್ಲಿ ಸಂಭವಿಸಿದ ಭೂಕಂಪಕ್ಕಿಂತ ಪ್ರಬಲ ಭೂಕಂಪ ಈ ವರ್ಷ ಸಂಭವಿಸಲಿದ್ದು, ಜಪಾನ್ ಮತ್ತು ಫಿಲಿಪೈನ್ಸ್ ನಡುವೆ ಸಾಗರದಲ್ಲಿ ದೊಡ್ಡ ಬಿರುಕು ಉಂಟಾಗಲಿದೆಯಂತೆ. ಬಲ್ಗೇರಿಯಾ ಮೂಲದ ಭವಿಷ್ಯಕಾರ್ತಿಯಾದ ಬಾಬಾ ವಂಗಾ ಅವರು 1911 ರಿಂದ 1996ರವರೆಗೆ ಬದುಕಿದ್ರು. ತಮ್ಮ ಜೀವಿತಾವಧಿಯಲ್ಲಿ ಅವರು ನುಡಿದ ಅನೇಕ ಭವಿಷ್ಯಗಳು ನಿಜವಾಗಿವೆ. ಕೊಲ್ಲಿ ಯುದ್ದದ ಬಗ್ಗೆ ಅವರು ಮೊದಲೇ ಭವಿಷ್ಯ ನುಡಿದಿದ್ದಾರೆ. ಕೊರೊನಾ ಜಾಗತಿಕ ಸಾಂಕ್ರಾಮಿಕ ರೋಗದ ಬಗ್ಗೆಯೂ ಅವರ ಭವಿಷ್ಯವಾಣಿಯಲ್ಲಿ ಸೂಚನೆಗಳಿದ್ದವು ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!