ಜನ ಮನದ ನಾಡಿ ಮಿಡಿತ

Advertisement

ಜಪಾನ್: ಜುಲೈ 5ರಂದು ಜಪಾನಿಗೆ ಅಪ್ಪಳಿಸಲಿದೆಯಂತೆ ಸುನಾಮಿ..?? ಕರಾಳ ಭವಿಷ್ಯವಾಣಿ

ಇನ್ನು ಆರು ದಿನಗಳಲ್ಲಿ ಜಪಾನಿನಲ್ಲಿ ಭಾರೀ ಸುನಾಮಿ ಸಂಭವಿಸುತ್ತದೆ ಎಂಬ ಭಯ, ಜಪಾನಿಗೆ ಪ್ರವಾಸಕ್ಕೆ ತೆರಳುವವರು ತಮ್ಮ ಪ್ರವಾಸ ರದ್ದು ಮಾಡುವಂತಹ ಸ್ಥಿತಿ ತಂದಿದೆ.

ಜುಲೈ 5 ರಂದು ಸುನಾಮಿ ಜಪಾನಿಗೆ ಅಪ್ಪಳಿಸುತ್ತದೆಂದು ಬಲ್ಗೇರಿಯನ್ ಭವಿಷ್ಯ ತಜ್ಞರಾದ ಬಾಬಾ ವಂಗ ಹೇಳಿದ್ದಾರೆ ಎನ್ನಲಾದ ಭವಿಷ್ಯ ಈ ಆತಂಕಕ್ಕೆ ಕಾರಣವಾಗಿದೆ. ಇದರಿಂದ ಅಲ್ಲಿಯ ಪ್ರವಾಸೋದ್ಯಮ ಕುಸಿದಿದೆ. ಜಪಾನಿನ ಸಮುದ್ರದಲ್ಲಿ ಭೂಕಂಪ ಸಂಭವಿಸುತ್ತದೆ, ಜ್ವಾಲಾಮುಖಿ ಭುಗಿಲೆದ್ದು ಲಾವಾರಸ ಕಾರುತ್ತದೆ, ಸುನಾಮಿ ಅಪ್ಪಳಿಸುತ್ತದೆ ಎಂಬೆಲ್ಲ ವದಂತಿಗಳು ಹರಿದಾಡತೊಡಗಿವೆ. 2011ರಲ್ಲಿ ಸಂಭವಿಸಿದ ಭೂಕಂಪಕ್ಕಿಂತ ಪ್ರಬಲ ಭೂಕಂಪ ಈ ವರ್ಷ ಸಂಭವಿಸಲಿದ್ದು, ಜಪಾನ್ ಮತ್ತು ಫಿಲಿಪೈನ್ಸ್ ನಡುವೆ ಸಾಗರದಲ್ಲಿ ದೊಡ್ಡ ಬಿರುಕು ಉಂಟಾಗಲಿದೆಯಂತೆ. ಬಲ್ಗೇರಿಯಾ ಮೂಲದ ಭವಿಷ್ಯಕಾರ್ತಿಯಾದ ಬಾಬಾ ವಂಗಾ ಅವರು 1911 ರಿಂದ 1996ರವರೆಗೆ ಬದುಕಿದ್ರು. ತಮ್ಮ ಜೀವಿತಾವಧಿಯಲ್ಲಿ ಅವರು ನುಡಿದ ಅನೇಕ ಭವಿಷ್ಯಗಳು ನಿಜವಾಗಿವೆ. ಕೊಲ್ಲಿ ಯುದ್ದದ ಬಗ್ಗೆ ಅವರು ಮೊದಲೇ ಭವಿಷ್ಯ ನುಡಿದಿದ್ದಾರೆ. ಕೊರೊನಾ ಜಾಗತಿಕ ಸಾಂಕ್ರಾಮಿಕ ರೋಗದ ಬಗ್ಗೆಯೂ ಅವರ ಭವಿಷ್ಯವಾಣಿಯಲ್ಲಿ ಸೂಚನೆಗಳಿದ್ದವು ಎನ್ನಲಾಗುತ್ತಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

error: Content is protected !!