ಇನ್ನು ಆರು ದಿನಗಳಲ್ಲಿ ಜಪಾನಿನಲ್ಲಿ ಭಾರೀ ಸುನಾಮಿ ಸಂಭವಿಸುತ್ತದೆ ಎಂಬ ಭಯ, ಜಪಾನಿಗೆ ಪ್ರವಾಸಕ್ಕೆ ತೆರಳುವವರು ತಮ್ಮ ಪ್ರವಾಸ ರದ್ದು ಮಾಡುವಂತಹ ಸ್ಥಿತಿ ತಂದಿದೆ.
ಜುಲೈ 5 ರಂದು ಸುನಾಮಿ ಜಪಾನಿಗೆ ಅಪ್ಪಳಿಸುತ್ತದೆಂದು ಬಲ್ಗೇರಿಯನ್ ಭವಿಷ್ಯ ತಜ್ಞರಾದ ಬಾಬಾ ವಂಗ ಹೇಳಿದ್ದಾರೆ ಎನ್ನಲಾದ ಭವಿಷ್ಯ ಈ ಆತಂಕಕ್ಕೆ ಕಾರಣವಾಗಿದೆ. ಇದರಿಂದ ಅಲ್ಲಿಯ ಪ್ರವಾಸೋದ್ಯಮ ಕುಸಿದಿದೆ. ಜಪಾನಿನ ಸಮುದ್ರದಲ್ಲಿ ಭೂಕಂಪ ಸಂಭವಿಸುತ್ತದೆ, ಜ್ವಾಲಾಮುಖಿ ಭುಗಿಲೆದ್ದು ಲಾವಾರಸ ಕಾರುತ್ತದೆ, ಸುನಾಮಿ ಅಪ್ಪಳಿಸುತ್ತದೆ ಎಂಬೆಲ್ಲ ವದಂತಿಗಳು ಹರಿದಾಡತೊಡಗಿವೆ. 2011ರಲ್ಲಿ ಸಂಭವಿಸಿದ ಭೂಕಂಪಕ್ಕಿಂತ ಪ್ರಬಲ ಭೂಕಂಪ ಈ ವರ್ಷ ಸಂಭವಿಸಲಿದ್ದು, ಜಪಾನ್ ಮತ್ತು ಫಿಲಿಪೈನ್ಸ್ ನಡುವೆ ಸಾಗರದಲ್ಲಿ ದೊಡ್ಡ ಬಿರುಕು ಉಂಟಾಗಲಿದೆಯಂತೆ. ಬಲ್ಗೇರಿಯಾ ಮೂಲದ ಭವಿಷ್ಯಕಾರ್ತಿಯಾದ ಬಾಬಾ ವಂಗಾ ಅವರು 1911 ರಿಂದ 1996ರವರೆಗೆ ಬದುಕಿದ್ರು. ತಮ್ಮ ಜೀವಿತಾವಧಿಯಲ್ಲಿ ಅವರು ನುಡಿದ ಅನೇಕ ಭವಿಷ್ಯಗಳು ನಿಜವಾಗಿವೆ. ಕೊಲ್ಲಿ ಯುದ್ದದ ಬಗ್ಗೆ ಅವರು ಮೊದಲೇ ಭವಿಷ್ಯ ನುಡಿದಿದ್ದಾರೆ. ಕೊರೊನಾ ಜಾಗತಿಕ ಸಾಂಕ್ರಾಮಿಕ ರೋಗದ ಬಗ್ಗೆಯೂ ಅವರ ಭವಿಷ್ಯವಾಣಿಯಲ್ಲಿ ಸೂಚನೆಗಳಿದ್ದವು ಎನ್ನಲಾಗುತ್ತಿದೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…