ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಜನತಾ ದಳ ಪಕ್ಷದಿಂದ ಪ್ರತಿಭಟನಾ ಸಭೆಯು ಮಂಗಳೂರಿನ ಕ್ಲಾಕ್ ಟವರ್ ಬಳಿ ನಡೆಯಿತು.
ಜೆಡಿಎಸ್ ರಾಜ್ಯ ವಕ್ತಾರರಾದ ಎಂ ಬಿ ಸದಾಶಿವ ಮಾತನಾಡಿ, ಸರಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ನಮ್ಮ ನಾಡಿನ ನೆಲ ಜಲ ಸಂಸ್ಕೃತಿ ಭಾಷೆ ಇವುಗಳನ್ನು ರಕ್ಷಿಸಬೇಕಾದ ಇಚ್ಛಾ ಶಕ್ತಿ ನಮ್ಮದಾಗಬೇಕು. ಅದರ ರಕ್ಷಣೆಗೆ ಜನತಾದಳ ಮುಂದಾಗಿದೆ. ಮುಂದಿನ ದಿನಗಳಲ್ಲಿ ಈ ಸರಕಾರದ ವಿರುದ್ಧ ದೊಡ್ಡ ಮಟ್ಟದ ಹೋರಾಟವನ್ನು ರಾಜ್ಯದ ಗ್ರಾಮ ಗ್ರಾಮಗಳಲ್ಲಿ ಸಂಘಟಿಸಲಾಗುವುದೆಂದು ಸರಕಾರಕ್ಕೆ ಎಚ್ಚರಿಸಿದ್ರು. ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ಉಪಸ್ಥಿತರಿದ್ರು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…