ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ತೋಕೂರು ಕಂಬಳಬೆಟ್ಟು ಗದ್ದೆಯಲ್ಲಿ ಬಲೇ ಕೆಸರ್ಡ್ ಗೊಬ್ಬುಗ – 2025

ಆಧುನಿಕತೆಯಿಂದ ನಮ್ಮ ತುಳುನಾಡಿನ ತುಳು ಬದುಕನ್ನು ಮರೆಯತ್ತಿದ್ದು, ತುಳುನಾಡಿನ ಕೃಷಿ ಬದುಕು ಜೀವನ ಕಟ್ಟಿಕೊಡಲು ಸಹಕಾರಿಯಾಗಿದೆ ಎಂದು ಶಾಸಕ ಉಮನಾಥ ಕೋಟ್ಯಾನ್ ಹೇಳಿದ್ದಾರೆ.

ಪಕ್ಷಿಕೆರೆ ಶ್ರೀ ವಿನಾಯಕ ಮಿತ್ರ ಮಂಡಳಿ ಹಾಗೂ ಶ್ರೀ ವಿನಾಯಕ ಮಹಿಳಾ ಮಂಡಳಿಯ ಆಶ್ರಯದಲ್ಲಿ ತೋಕೂರು ಕಂಬಳಬೆಟ್ಟು ಗದ್ದೆಯಲ್ಲಿ ಬಲೇ ಕೆಸರ್ಡ್ ಗೊಬ್ಬುಗ – 2025 ಕಾರ್ಯಕ್ರಮ ಆಯೋಜನೆಗೊಂಡಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ತುಳು ಆಕಾಡಮಿಯಿಂದ ಇಂತಹ ಕಾರ್ಯಕ್ರಮಕ್ಕೆ ಒಂದಿಷ್ಟು ಹಣ ಮಂಜೂರು ಆಗುತ್ತಿದ್ದು ಈ ನಿಟ್ಟಿನಲ್ಲಿ ಸಂಸ್ಥೆ ತುಳು ಆಕಾಡೆಮಿಗೆ ಅರ್ಜಿ ಸಲ್ಲಿಸಿ ಪಡೆಯಬಹುದು ಎಂದಿದ್ದಾರೆ. ದ.ಕ. ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ ಆಧ್ಯಕ್ಷತೆ ವಹಿಸಿದ್ರು. ಇನ್ನು ಈ ಸಂದರ್ಭದಲ್ಲಿ ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜ, ಪಡುಪಣಂಬೂರು ಗ್ರಾ.ಪಂ ಉಪಾಧ್ಯಕ್ಷೆ ಹೇಮನಾಥ್ ಅಮೀನ್, ಜೈ ತುಳುನಾಡ್ ಸಂಸ್ಥೆಯ ಅಧ್ಯಕ್ಷ ಉದಯ ಪೂಂಜ ಉಪಸ್ಥಿತರಿದ್ರು. ಬಳಿಕ ಕೆಸರು ಗದ್ದೆ ಕ್ರೀಡಾ ಕೂಟ ನಡೆಯಿತು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!