ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ತೋಕೂರು ಕಂಬಳಬೆಟ್ಟು ಗದ್ದೆಯಲ್ಲಿ ಬಲೇ ಕೆಸರ್ಡ್ ಗೊಬ್ಬುಗ – 2025

ಆಧುನಿಕತೆಯಿಂದ ನಮ್ಮ ತುಳುನಾಡಿನ ತುಳು ಬದುಕನ್ನು ಮರೆಯತ್ತಿದ್ದು, ತುಳುನಾಡಿನ ಕೃಷಿ ಬದುಕು ಜೀವನ ಕಟ್ಟಿಕೊಡಲು ಸಹಕಾರಿಯಾಗಿದೆ ಎಂದು ಶಾಸಕ ಉಮನಾಥ ಕೋಟ್ಯಾನ್ ಹೇಳಿದ್ದಾರೆ.

ಪಕ್ಷಿಕೆರೆ ಶ್ರೀ ವಿನಾಯಕ ಮಿತ್ರ ಮಂಡಳಿ ಹಾಗೂ ಶ್ರೀ ವಿನಾಯಕ ಮಹಿಳಾ ಮಂಡಳಿಯ ಆಶ್ರಯದಲ್ಲಿ ತೋಕೂರು ಕಂಬಳಬೆಟ್ಟು ಗದ್ದೆಯಲ್ಲಿ ಬಲೇ ಕೆಸರ್ಡ್ ಗೊಬ್ಬುಗ – 2025 ಕಾರ್ಯಕ್ರಮ ಆಯೋಜನೆಗೊಂಡಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ತುಳು ಆಕಾಡಮಿಯಿಂದ ಇಂತಹ ಕಾರ್ಯಕ್ರಮಕ್ಕೆ ಒಂದಿಷ್ಟು ಹಣ ಮಂಜೂರು ಆಗುತ್ತಿದ್ದು ಈ ನಿಟ್ಟಿನಲ್ಲಿ ಸಂಸ್ಥೆ ತುಳು ಆಕಾಡೆಮಿಗೆ ಅರ್ಜಿ ಸಲ್ಲಿಸಿ ಪಡೆಯಬಹುದು ಎಂದಿದ್ದಾರೆ. ದ.ಕ. ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ ಆಧ್ಯಕ್ಷತೆ ವಹಿಸಿದ್ರು. ಇನ್ನು ಈ ಸಂದರ್ಭದಲ್ಲಿ ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜ, ಪಡುಪಣಂಬೂರು ಗ್ರಾ.ಪಂ ಉಪಾಧ್ಯಕ್ಷೆ ಹೇಮನಾಥ್ ಅಮೀನ್, ಜೈ ತುಳುನಾಡ್ ಸಂಸ್ಥೆಯ ಅಧ್ಯಕ್ಷ ಉದಯ ಪೂಂಜ ಉಪಸ್ಥಿತರಿದ್ರು. ಬಳಿಕ ಕೆಸರು ಗದ್ದೆ ಕ್ರೀಡಾ ಕೂಟ ನಡೆಯಿತು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!