ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ತೋಕೂರು ಕಂಬಳಬೆಟ್ಟು ಗದ್ದೆಯಲ್ಲಿ ಬಲೇ ಕೆಸರ್ಡ್ ಗೊಬ್ಬುಗ – 2025

ಆಧುನಿಕತೆಯಿಂದ ನಮ್ಮ ತುಳುನಾಡಿನ ತುಳು ಬದುಕನ್ನು ಮರೆಯತ್ತಿದ್ದು, ತುಳುನಾಡಿನ ಕೃಷಿ ಬದುಕು ಜೀವನ ಕಟ್ಟಿಕೊಡಲು ಸಹಕಾರಿಯಾಗಿದೆ ಎಂದು ಶಾಸಕ ಉಮನಾಥ ಕೋಟ್ಯಾನ್ ಹೇಳಿದ್ದಾರೆ.

ಪಕ್ಷಿಕೆರೆ ಶ್ರೀ ವಿನಾಯಕ ಮಿತ್ರ ಮಂಡಳಿ ಹಾಗೂ ಶ್ರೀ ವಿನಾಯಕ ಮಹಿಳಾ ಮಂಡಳಿಯ ಆಶ್ರಯದಲ್ಲಿ ತೋಕೂರು ಕಂಬಳಬೆಟ್ಟು ಗದ್ದೆಯಲ್ಲಿ ಬಲೇ ಕೆಸರ್ಡ್ ಗೊಬ್ಬುಗ – 2025 ಕಾರ್ಯಕ್ರಮ ಆಯೋಜನೆಗೊಂಡಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ತುಳು ಆಕಾಡಮಿಯಿಂದ ಇಂತಹ ಕಾರ್ಯಕ್ರಮಕ್ಕೆ ಒಂದಿಷ್ಟು ಹಣ ಮಂಜೂರು ಆಗುತ್ತಿದ್ದು ಈ ನಿಟ್ಟಿನಲ್ಲಿ ಸಂಸ್ಥೆ ತುಳು ಆಕಾಡೆಮಿಗೆ ಅರ್ಜಿ ಸಲ್ಲಿಸಿ ಪಡೆಯಬಹುದು ಎಂದಿದ್ದಾರೆ. ದ.ಕ. ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ ಆಧ್ಯಕ್ಷತೆ ವಹಿಸಿದ್ರು. ಇನ್ನು ಈ ಸಂದರ್ಭದಲ್ಲಿ ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜ, ಪಡುಪಣಂಬೂರು ಗ್ರಾ.ಪಂ ಉಪಾಧ್ಯಕ್ಷೆ ಹೇಮನಾಥ್ ಅಮೀನ್, ಜೈ ತುಳುನಾಡ್ ಸಂಸ್ಥೆಯ ಅಧ್ಯಕ್ಷ ಉದಯ ಪೂಂಜ ಉಪಸ್ಥಿತರಿದ್ರು. ಬಳಿಕ ಕೆಸರು ಗದ್ದೆ ಕ್ರೀಡಾ ಕೂಟ ನಡೆಯಿತು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!